September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಲಿಯೋ ಕ್ಲಬ್ ಗೆ ‘ಉದಯೋನ್ಮುಖ ನಕ್ಷತ್ರ’ ಅವಾರ್ಡ್

ಬೆಳ್ತಂಗಡಿ : ಪುತ್ತೂರಿನ ಸುಧನ ವಿದ್ಯಾಲಯದಲ್ಲಿ ನಡೆದ ಅಂತರಾಷ್ಟ್ರೀಯ ಲಿಯೋ ಕ್ಲಬ್ ಜಿಲ್ಲೆ 317 ಡಿ ವತಿಯಿಂದ ನಡೆದ ಜಿಲ್ಲಾ ವಾರ್ಷಿಕ ಲಿಯೋ ಮೀಟ್ “ಸುಧನ” ಮೇ 05 ರಂದು ನಡೆದ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಲಿಯೋ ಕ್ಲಬ್ ಗೆ ಈ ವರ್ಷ ಉದಯೋನ್ಮುಖ ನಕ್ಷತ್ರ ಪ್ರಶಸ್ತಿಯನ್ನು ನೀಡಿ ಗೌರವಿಸಿದರು ಹಾಗೂ ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಉತ್ತಮ ಪ್ರಾಯೋಜಕತ್ವ ಕ್ಲಬ್ ಎಂದು ಜಿಲ್ಲಾ ಲಿಯೋ ಅಧ್ಯಕ್ಷರಾದ ರಂಜಿತಾ ಶೆಟ್ಟಿ, ಜಿಲ್ಲಾ ಗವರ್ನರ್ ಡಾ. ಮೆಲ್ವಿನ್ ಡಿ ಸೋಜ ಹಾಗೂ ಜಿಲ್ಲಾ ತಂಡದವರು ಗೌರವಿಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಲ. ಉಮೇಶ್ ಶೆಟ್ಟಿ, ನಿಕಟ ಪೂರ್ವ ಅಧ್ಯಕ್ಷರು ಹಾಗೂ ಲಿಯೊ ಅಡ್ವೈಸರ್ ಲ.ಡಾ. ದೇವಿಪ್ರಸಾದ್ ಬೊಲ್ಮ,, ಲ. ರಾಮಕೃಷ್ಣ ಗೌಡ, ಲ.ತುಕಾರಾಮ್, ಲ ಕಿರಣ್ ಕುಮಾರ್ ಶೆಟ್ಟಿ, ಬೆಳ್ತಂಗಡಿ ಲಿಯೋ ಕ್ಲಬ್ ಅಧ್ಯಕ್ಷರಾದ ಅಪ್ಸರ ಗೌಡ, ಕೋಶಾಧಿಕಾರಿ ಅಭಿಜ್ಞಾ ಬೊಲ್ಮ,, ಲಿಯೋ ಸದಸ್ಯರಾದ ಡಾ. ಸುಶ್ಮಿತಾ, ಡಾ. ಚಿರನ್ವಿ, ನಿಕ್ಷೇಪ್, ಸಂಪತ್, ಅಕ್ಷಯ್, ಮನೋಜ್, ದೀಕ್ಷಿತ್, ಗ್ಲೆನ್, ಉಪಸ್ಥಿತರಿದ್ದರು.

Related posts

ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಸ್ತಬ್ಧಚಿತ್ರಕ್ಕೆ ದಕ್ಷಿಣ ಕನ್ನಡ ಜಿಲ್ಲೆಗೆ ದ್ವಿತೀಯ ಬಹುಮಾನ

Suddi Udaya

ಪಡಂಗಡಿ : ಕುಂಡದಬೆಟ್ಟು ಹಿಂದೂ ಸಂಗಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಕೊಕ್ಕಡ: ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟ ಗಾಯಕ್ಕೊಳಗಾಗಿದ್ದ ನೇಪಾಳಿ ಮಹಿಳೆ ಸಾವು

Suddi Udaya

ವಾಣಿ ಕಾಲೇಜು : ಸಾಹಿತ್ಯ ಸಂಘದಿಂದ ಬರಹ ಕೌಶಲ್ಯ ಕಾರ್ಯಕ್ರಮ

Suddi Udaya

ತೆಂಕಕಾರಂದೂರು : ಜನಾರ್ದನ ಆಚಾರ್ಯ ರವರ ಮನೆಯ ಹಿಂಬದಿ ಗುಡ್ಡ ಕುಸಿತ

Suddi Udaya

ಜೆಸಿಐ ಉಜಿರೆ ಸಿಟಿ ಘಟಕದ ವತಿಯಿಂದ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್- ಕಾರ್ಯಕ್ರಮ

Suddi Udaya
error: Content is protected !!