ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರು ಬಿಜೈನಲ್ಲಿ ಸ್ನೇಹ ಲಂಚ್ ಹೋಮ್ ಶುಭಾರಂಭ

ಬೆಳ್ತಂಗಡಿ:ಮಂಗಳೂರಿನ ಬಿಜೈ ಕೆ.ಎಸ್.ಆರ್.ಟಿ.ಸಿ. ಬಸ್ ತಂಗುದಾಣದ ಸಮೀಪದ ಆದಿತ್ಯ ಕಮರ್ಷಿಯಲ್ ಕಾಂಪ್ಲೆಕ್ಸ್‌ನ 1 ನೇ ಮಹಡಿಯಲ್ಲಿ ಶರತ್ ಶೆಟ್ಟಿ‌ ಮತ್ತು ಶೇಷಗಿರಿ ಪೂಜಾರಿ ಪಾಲುದಾರಿಕೆಯ ಸ್ನೇಹ ಲಂಚ್ ಹೋಮ್ ಹೋಟೆಲ್ ನ್ನು ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್ ಪೂಜಾರಿಯವರು ಉದ್ಘಾಟಿಸಿ ಶುಭ ಕೋರಿದರು.

ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕ ಕೆ. ಹರೀಶ್ ಕುಮಾರ್, ಮಂಗಳೂರು ಕಂಬಳ ಸಮಿತಿ ಅಧ್ಯಕ್ಷರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಭೂಮಿ ರೆಸಿಡೆನ್ಸಿ ಮಾಲಕರಾದ ವಿಶ್ವನಾಥ, ಉದ್ಯಮಿ ಚಂದ್ರಹಾಸ ಪಕಳ, ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಹರೀಶ್ ಪೂಜಾರಿ ಬಳಂಜ, ಮುದ್ರಾ ಪ್ರಿಂಟರ್ಸ್ ಮಾಲಕ ಕೇಶವ ಪೂಜಾರಿ, ಬೆಳ್ತಂಗಡಿಯ ಅಪರ ಸರ್ಕಾರಿ ವಕೀಲರಾದ ಮನೋಹರ ಕುಮಾರ್,ವೇಣುಗೋಪಾಲ್ ರೈ ನೂಜಿ, ಮುಂಬೈ ಉದ್ಯಮಿಗಳಾದ ತುಕಾರಾಮ್ ರೈ ಮತ್ತು ಸಂತೋಷ್ ರೈ, ಮಾಜಿ ಜಿ ಪಂ ಸದಸ್ಯ ಕೆ ಕೆ ಶಾಹುಲ್ ಹಮೀದ್, ಮುಂತಾದವರು ಭೇಟಿ ನೀಡಿ ಶುಭ ಹಾರೈಸಿದರು.

Related posts

ಎಲ್.ಸಿ. ಆರ್. ಇಂಡಿಯನ್ ವಿದ್ಯಾಸಂಸ್ಥೆಯಲ್ಲಿ ಮಹಿಳಾ ಶಕ್ತಿ ಸಂಘ ರಚನೆ

Suddi Udaya

ಅಸ್ಸಾಮಿನ ಗುಹಾಟಿಯಲ್ಲಿ ನಡೆದ ಇಂಡಿಯಾ ರಬ್ಬರ್ ಮೀಟ್ : ಉಜಿರೆ ರಬ್ಬರ್ ಸೊಸೈಟಿಯಿಂದ ಭಾಗಿ

Suddi Udaya

ಇಂದಬೆಟ್ಟು: ಕಜೆ ಅಂಗನವಾಡಿ ಕೆಂದ್ರದಲ್ಲಿ ಶ್ರಮದಾನ

Suddi Udaya

ಉಜಿರೆ ರುಡ್‌ಸೆಟ್ ಸಂಸ್ಥೆಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗೆಡೆಯವರಿಂದ ಸಂವಾದ ಕಾರ್ಯಕ್ರಮ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಆರೋಗ್ಯ ಮತ್ತು ನೈರ್ಮಲ್ಯದ ಕುರಿತು ಉಪನ್ಯಾಸ

Suddi Udaya

ಕಲ್ಲೇರಿ: ಪಂಜಿಕುಡೇಲು ನಿವಾಸಿ ಸುಂದರ ಕೋಟ್ಯಾನ್ ನಿಧನ

Suddi Udaya
error: Content is protected !!