27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

ವೇಣೂರು: ವೇಣೂರಿನಲ್ಲಿ ಶನಿವಾರ ರಾತ್ರಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕವು ಮೇ 4ರಂದು ನಡೆಯಿತು.


ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ, ಶಿವಪ್ರಸಾದ ಅಜಿಲ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು.
ಇನ್ನು 12 ವರ್ಷಗಳ ಬಳಿಕ 2036 ರಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ.

Related posts

ಸುದ್ದಿ ಉದಯ ಫಲಶ್ರುತಿ: ನಿಡ್ಲೆ ಕಂರ್ಬಿತ್ತಿಲು ಎಂಬಲ್ಲಿ ಅಪಾಯದಂಚಿನಲ್ಲಿದ್ದ ಬೃಹತ್ ಗಾತ್ರದ ಮರ ತೆರವು

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ಎನ್ ಐ ಎ ತನಿಖೆಯ ಕುರಿತು ರಾಜ್ಯ ಸರ್ಕಾರಕ್ಕೆ ಮನವಿ

Suddi Udaya

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ: ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಬಳಂಜ ಸನ್ಮಾನ ಸ್ವೀಕಾರ

Suddi Udaya

ಮೇ 10: ಮೇಲಂತಬೆಟ್ಟು ಸ.ಪ್ರ.ದ. ಕಾಲೇಜಿನಲ್ಲಿ ಹಳೆ ವಿದ್ಯಾರ್ಥಿಗಳ ‘ಸ್ನೇಹ ಸಮ್ಮಿಲನ’

Suddi Udaya

ಮಾಲಾಡಿಯಲ್ಲಿ ಜನಸ್ಪಂದನ ಸಭೆ

Suddi Udaya

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya
error: Content is protected !!