September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ವೇಣೂರು: ಭ| ಬಾಹುಬಲಿಸ್ವಾಮಿ ಮೂರ್ತಿಗೆ ಕೊನೆಯ ಮಹಾಮಸ್ತಕಾಭಿಷೇಕ

ವೇಣೂರು: ವೇಣೂರಿನಲ್ಲಿ ಶನಿವಾರ ರಾತ್ರಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಈ ಬಾರಿಯ ಕೊನೆಯ ಮಹಾಮಸ್ತಕಾಭಿಷೇಕವು ಮೇ 4ರಂದು ನಡೆಯಿತು.


ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿಭಟ್ಟಾರಕಸ್ವಾಮೀಜಿ ನೇತೃತ್ವದಲ್ಲಿ ನಡೆದ ಸಮಾರಂಭದಲ್ಲಿ ಅಳದಂಗಡಿ ಅರಮನೆಯ ಡಾ. ಪದ್ಮಪ್ರಸಾದ ಅಜಿಲ, ಶಿವಪ್ರಸಾದ ಅಜಿಲ, ಮಾಜಿ ಸಚಿವ ಕೆ. ಅಭಯಚಂದ್ರ ಜೈನ್ ಮೊದಲಾದವರು ಉಪಸ್ಥಿತರಿದ್ದರು.
ಇನ್ನು 12 ವರ್ಷಗಳ ಬಳಿಕ 2036 ರಲ್ಲಿ ಮಹಾಮಸ್ತಕಾಭಿಷೇಕ ನಡೆಯಲಿದೆ.

Related posts

ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

Suddi Udaya

ಬಂಟರಯಾನೆ ನಾಡವರ ಸಂಘ ಬೆಳ್ತಂಗಡಿ, ತಾಲೂಕು ಮಹಿಳಾ ಬಂಟರ ವಿಭಾಗ ಹಾಗೂ ತಾಲೂಕು ಯುವ ಬಂಟರ ವಿಭಾಗ ನೇತೃತ್ವ ಗುರುವಾಯನಕೆರೆಯಲ್ಲಿ ಸಂಭ್ರಮದ ಬಂಟೋತ್ಸವ

Suddi Udaya

ಪಿಲ್ಯದಲ್ಲಿ ನಡೆಯುತ್ತಿರುವ ಗಣಿಗಾರಿಕೆಯಿಂದ ಬರಾಯಕೆರೆಗೆ ಹಾನಿ : ಅಳದಂಗಡಿ ಗ್ರಾ.ಪಂ. ಎದುರು ಗ್ರಾಮಸ್ಥರ ಪ್ರತಿಭಟನೆ: ಸ್ಥಳ ತನಿಖೆ ನಡೆಸಿ, ಸೂಕ್ತ ಕಾನೂನು ಕ್ರಮಕ್ಕೆ ಒತ್ತಾಯಿಸಿ ಮನವಿ

Suddi Udaya

ಬೆಳ್ತಂಗಡಿ ನಲಿಕೆಯವರ ಸಮಾಜ ಸೇವಾ ಸಂಘ ಅಭಿಮಾನಿ ಬಳಗದಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತ ಶಾಸಕ ಹರೀಶ್ ಪೂಂಜರಿಗೆ ಸನ್ಮಾನ

Suddi Udaya

ಓಡಿಲ್ನಾಳ ಸ ಉ. ಪ್ರಾ ಶಾಲೆಯ ಎಸ್‌ ಡಿ ಎಂ ಸಿ ರಚನೆ, ಅಧ್ಯಕ್ಷರಾಗಿ ಸಂತೋಷ್ ಶೆಟ್ಟಿ ಪುನರಾಯ್ಕೆ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ ಉದ್ಘಾಟನೆ

Suddi Udaya
error: Content is protected !!