24.2 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಬೈಪಾಡಿ ಕಾರ್ಯಕ್ಷೇತ್ರದ ‘ಶ್ರೀರಾಮ’ ನೂತನ ಸಂಘದ ಉದ್ಘಾಟನೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕಿನ ಉಜಿರೆ ವಲಯದ ಬೈಪಾಡಿ ಕಾರ್ಯಕ್ಷೇತ್ರದಲ್ಲಿ ಶ್ರೀರಾಮ ಹೊಸ ಸಂಘದ ಉದ್ಘಾಟನೆ ಕಾರ್ಯಕ್ರಮವು ನಡೆಯಿತು.

ಹೊಸ ಸಂಘವನ್ನು ಒಕ್ಕೂಟದ ಅಧ್ಯಕ್ಷ ಶಶಿಧರ್ ಮತ್ತು ಉಪಾಧ್ಯಕ್ಷ ದಿನೇಶ್ ರವರು ಉದ್ಘಾಟಿಸಿದರು. ಈ ವೇಳೆ ಒಕ್ಕೂಟದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಹೊಸ ತಂಡಕ್ಕೆ ದಾಖಲಾತಿಗಳನ್ನು ಹಸ್ತಾಂತರಿಸಿದರು.

ಈ ಸಂದರ್ಭ ತಾಲೂಕಿನ ಕೃಷಿ ಅಧಿಕಾರಿ ರಾಮ್ ಕುಮಾರ್ ಮಾರ್ನಾಡ್ ಸಂಘದ ನಿರ್ವಹಣೆಯ ಬಗ್ಗೆ ಸಂಪೂರ್ಣವಾದ ಮಾಹಿತಿ ನೀಡಿದರು.
ವಲಯದ ಮೇಲ್ವಿಚಾರಕರಾದ ಶ್ರೀಮತಿ ವನಿತಾ, ಬೈಪಾಡಿ ಕಾರ್ಯಕ್ಷೇತ್ರದ ಸೇವಾ-ಪ್ರತಿನಿಧಿ ಪ್ರಮೀಳಾ ರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಪೃಥ್ವಿ ಜುವೆಲ್ಸ್ ನಲ್ಲಿ ಬಂಪರ್ ಲಕ್ಕಿ ಡ್ರಾ ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಧರ್ಮಸ್ಥಳ: ‘ಭಜನಾ ತರಬೇತಿ ಕಮ್ಮಟ’ ಕಾರ್ಯಾಗಾರ: ‘ಸಾಮಾಜಿಕ ಸಾಮರಸ್ಯ ಮೂಡಿಸುವಲ್ಲಿ ಭಜನೆಯ ಪಾತ್ರ’ ಕುರಿತು ಉಪನ್ಯಾಸ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಬಜಿರೆ ಶಾಲಾ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಮಾ.13-17: ಕೇಳ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಧರ್ಮಸ್ಥಳ ಶ್ರೀ ಕ್ಷೇತ್ರ ಮಂಜುನಾಥ ಸ್ವಾಮಿ ದರ್ಶನ ಪಡೆದ ಎಮ್.ಎಲ್.ಸಿ ಸೂರಜ್ ರೇವಣ್ಣ

Suddi Udaya

ಉಜಿರೆಯಲ್ಲಿ ರಕ್ತದಾನ ಶಿಬಿರ; 167 ಯೂನಿಟ್ ರಕ್ತ ಸಂಗ್ರಹ

Suddi Udaya
error: Content is protected !!