July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ಬೆಂಗಳೂರಿನ ತಂದೆ- ಮಗಳು ಅಪಾಯದಿಂದ ಪಾರು

ಬೆಳ್ತಂಗಡಿ: ಇಲ್ಲಿನ ಹಳೆಕೋಟೆ ವಾಣಿ ಕಾಲೇಜು ಮುಂಭಾಗ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ತೆಗೆಯಲಾದ ಹೋಂಡಕ್ಕೆ ಕಾರು ಉರುಳಿ ಬಿದ್ದು ತಂದೆ ಮಗಳು ಅಪಾಯದಿಂದ ಪಾರಾಗಿದ್ದಾರೆ.

ಸಂಜೆ ವೇಳೆಗೆ ವಾಹನವೊಂದನ್ನು ಓವರ್ ಟೇಕ್ ಮಾಡುವ ವೇಳೆ ಕಾರು ರಸ್ತೆ ಬದಿಗೆ ಚಲಿಸಿ, ಹೊಂಡಕ್ಕೆ ಉರುಳಿ ಬಿದ್ದಿದ್ದು, ಕಾರಿನಲ್ಲಿದ್ದ ಬೆಂಗಳೂರಿನ ತಂದೆ, ಮಗಳು ಅಪಾಯದಿಂದ ಪಾರಾಗಿದ್ದಾರೆ.

ಈಗಾಗಲೇ ಹೆದ್ದಾರಿ ಕಾಮಗಾರಿ ಆರಂಭ ಗೊಂಡ ಬಳಿಕ ಅನೇಕ ಅಪಘಾತಗಳು ನಡೆದಿದ್ದು,ಇನ್ನು ಮಳೆಗಾಲ ದಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗ ಬಹುದು ಎಂಬ ಪ್ರಶ್ನೆ ವಾಹನ ಚಾಲಕರನ್ನು ಕಾಡಿದೆ.

Related posts

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಮಾಜಿ ಶಾಸಕರಾದ ಕೀರ್ತಿಶೇಷ ಕೆ. ವಸಂತ ಬಂಗೇರರ ಹುಟ್ಟುಹಬ್ಬದ ಪ್ರಯುಕ್ತ ಬೃಹತ್ ರಕ್ತದಾನ ಶಿಬಿರ

Suddi Udaya

ಮೆಸ್ಕಾಂ ಬೆಳ್ತಂಗಡಿ ಉಪವಿಭಾಗದ ಸ.ಕಾ ಅಭಿಯಂತರ ಶಿವಶಂಕರ್ ಪುತ್ತೂರಿಗೆ ವರ್ಗಾವಣೆ

Suddi Udaya

ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ರಾಷ್ಟೀಯ ಸ್ವಯಂ ಸೇವಕ ಸಂಘ ಕೊಕ್ಕಡ ಮಂಡಲದಿಂದ ವಿಜಯ ದಶಮಿ ಆಚರಣೆ

Suddi Udaya
error: Content is protected !!