25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

ಕೊಯ್ಯೂರು : ದೇ0ತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವರ ಬಾಲಾಲಯ ಪ್ರತಿಷ್ಠೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಇವರ ನೇತೃತ್ವದಲ್ಲಿ ಮೇ 6 ರಂದು ಜರಗಿತು.

ಮೇ 5 ರಂದು ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ಪ್ರಾಸಾದ ಶುದ್ದಿ., ರಕ್ಷೋಘ್ನ ಹೋಮ, ವಾಸ್ತು ಬಲಿ, ವಾಸ್ತು ಕಲಾಭಿಷೇಕ, ಅನ್ನ ಸಂತರ್ಪಣೆ ನಡೆಯಿತು.

ಮೇ.6 ರಂದು ಅಭಿಷೇಕ, ಗಣಪತಿ ಹೋಮ, ಉಷಾಪೂಜೆ, ಅನುಜ್ಞಾ ಕಳಶ, ಮಹಾಪೂಜೆ, ಕಳಸ ಪೂಜೆ, ಅನುಜ್ಞಾ ಬಲಿ, ಅನುಜ್ಞಾ ಪ್ರಾರ್ಥನೆ ಧ್ಯಾನ ಸಂಕೋಚ, ಬಾಲಾಲಯ ಪ್ರತಿಷ್ಠೆ, ಕಲಸ ಅಭಿಷೇಕ ಮಹಾಪೂಜಾ. ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ತಿಮ್ಮಯ್ಯ ಗೌಡ ಕೋ0ಗುಜೆ, ದೇವಾಲಯದ ಅರ್ಚಕರಾದ ಪ್ರಶಾಂತ್ ಭಟ್, ಅನುವಂಶಿಕ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಡೆ0ಬುಗ, ಯಾದವ ಗೌಡ ತೋಟ ಹಾಗೂ ಜೀರ್ಣೋದ್ಧಾರ ಸಮಿತಿ ಹಾಗೂ ಸರ್ವ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಜವಳಿ ಉದ್ಯಮಿ ಸತೀಶ್ ಕುಮಾರ್ ಬಿ. ನಿಧನ

Suddi Udaya

ಫೆ.6-14: ಗುರುವಾಯನಕರೆ ಉರೂಸ್ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಜೆಸಿಐ ಮಡಂತ್ಯಾರು ವತಿಯಿಂದ ವೃತ್ತಿ ಮಾರ್ಗದರ್ಶನ ತರಬೇತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ಬೆಳ್ತಂಗಡಿ: ಪರಿಶಿಷ್ಟ ಜಾತಿ/ ಪಂಗಡಗಳ ಕುಂದುಕೊರತೆಗಳ ಸಭೆ

Suddi Udaya

ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಬೆಳ್ತಂಗಡಿ ತಾಲೂಕು ಮಟ್ಟದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!