ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

Suddi Udaya

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಸಹಕಾರಿ ಸಂಘದ ಬಳಿ ಮಾತೃ ದಯಾ ಕಟ್ಟಡದಲ್ಲಿ ಶುಭೋದಯ ಸಸ್ಯಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಮೇ5 ರಂದು ಶುಭಾರಂಭಗೊಂಡಿತು.


ಈ ಸಂದರ್ಭದಲ್ಲಿ ಕುಟುಂಬಸ್ಥರು, ಹಿತೈಷಿಗಳು ಆಗಮಿಸಿ ಶುಭ ಹಾರೈಸಿದರು. ಹೊಟೇಲ್ ಮಾಲೀಕರಾದ ಶ್ರೀಮತಿ ಸುಭಾಷಿಣಿ ಮತ್ತು ಜನಾರ್ಧನ ಗೌಡ ಕೆ. ಮಾತನಾಡುತ್ತಾ ನಮ್ಮ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ, ಪದಾರ್ಥಗಳನ್ನು ನೀಡುವುದಾಗಿ ಹೇಳಿದರು.

ಮಾಲಕರು ಕಾರ್ಯಕ್ರಮಕ್ಕೆ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Leave a Comment

error: Content is protected !!