23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಸಹಕಾರಿ ಸಂಘದ ಬಳಿ ಮಾತೃ ದಯಾ ಕಟ್ಟಡದಲ್ಲಿ ಶುಭೋದಯ ಸಸ್ಯಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಮೇ5 ರಂದು ಶುಭಾರಂಭಗೊಂಡಿತು.


ಈ ಸಂದರ್ಭದಲ್ಲಿ ಕುಟುಂಬಸ್ಥರು, ಹಿತೈಷಿಗಳು ಆಗಮಿಸಿ ಶುಭ ಹಾರೈಸಿದರು. ಹೊಟೇಲ್ ಮಾಲೀಕರಾದ ಶ್ರೀಮತಿ ಸುಭಾಷಿಣಿ ಮತ್ತು ಜನಾರ್ಧನ ಗೌಡ ಕೆ. ಮಾತನಾಡುತ್ತಾ ನಮ್ಮ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ, ಪದಾರ್ಥಗಳನ್ನು ನೀಡುವುದಾಗಿ ಹೇಳಿದರು.

ಮಾಲಕರು ಕಾರ್ಯಕ್ರಮಕ್ಕೆ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳಾಲು: ರೈತರ ಸದಸ್ಯತ್ವ ನೋಂದಾವಣೆ ಮತ್ತು ರೈತರಿಗೆ ಮಾಹಿತಿ ಕಾರ್ಯಕ್ರಮ

Suddi Udaya

ಬಳಂಜ ಸ.ಉ. ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ತಾಯಿಗೊಂದು ಗಿಡ ನೆಡುವ ಕಾರ್ಯಕ್ರಮ

Suddi Udaya

ಸುಮಂತ್ ಕುಮಾರ್ ಜೈನ್ ರಿಂದ ದಿ ರೋಟರೀ ಇಂಟರ್ ನ್ಯಾಷನಲ್ ಫಂಡ್ ಗೆ ರೂ.90,000 ಕೊಡುಗೆ

Suddi Udaya

ಬೆಳ್ತಂಗಡಿ: ಯಮತೋ ಶೋಟೋಕಾನ್ ಕರಾಟೆ ಹಾಗೂ ಡ್ರೀಮ್ ಜೋನ್ ನೃತ್ಯ ತರಬೇತಿ ಕೇಂದ್ರ ಉದ್ಘಾಟನೆ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya
error: Content is protected !!