September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಸಹಕಾರಿ ಸಂಘದ ಬಳಿ ಮಾತೃ ದಯಾ ಕಟ್ಟಡದಲ್ಲಿ ಶುಭೋದಯ ಸಸ್ಯಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಮೇ5 ರಂದು ಶುಭಾರಂಭಗೊಂಡಿತು.


ಈ ಸಂದರ್ಭದಲ್ಲಿ ಕುಟುಂಬಸ್ಥರು, ಹಿತೈಷಿಗಳು ಆಗಮಿಸಿ ಶುಭ ಹಾರೈಸಿದರು. ಹೊಟೇಲ್ ಮಾಲೀಕರಾದ ಶ್ರೀಮತಿ ಸುಭಾಷಿಣಿ ಮತ್ತು ಜನಾರ್ಧನ ಗೌಡ ಕೆ. ಮಾತನಾಡುತ್ತಾ ನಮ್ಮ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ, ಪದಾರ್ಥಗಳನ್ನು ನೀಡುವುದಾಗಿ ಹೇಳಿದರು.

ಮಾಲಕರು ಕಾರ್ಯಕ್ರಮಕ್ಕೆ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ವೃದ್ಧೆಯ ಚಿನ್ನದ ಬಳೆ ಎಳೆದೊಯ್ದ ದುಷ್ಕರ್ಮಿ

Suddi Udaya

ಬಳಂಜ: ಬಂಟರ ತಾಲೂಕು ಮಟ್ಟದ ವಾಲಿಬಾಲ್ ಹಾಗೂ ದಿ. ಅನಿಲ್ ನಾಯ್ಗ ಟ್ರೋಫಿಯ ಕ್ರೀಡೋತ್ಸವ: ಸನ್ಮಾನ

Suddi Udaya

ಪಿಯುಸಿ ಫಲಿತಾಂಶ: ಆಳ್ವಾಸ್‌ ಪಿ.ಯು ಕಾಲೇಜು ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ

Suddi Udaya

ಸೆ.19(ನಾಳೆ): ಬೆಳ್ತಂಗಡಿ ಉಪವಿಭಾಗದ ಕಲ್ಲೇರಿ ಶಾಖಾ ವ್ಯಾಪ್ತಿಯಲ್ಲಿ ವಿದ್ಯುತ್‌ ನಿಲುಗಡೆ

Suddi Udaya

ಎಸ್‌ಎಸ್‌ಎಲ್‌ಸಿ ಫಲಿತಾಂಶ : ಯಶ್ವಿತ್ ಗೆ ಶೇ.90.40 ಅಂಕ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಿಂದ ಗೋಳಿತೊಟ್ಟು ರಸ್ತೆಯ ಬದಿ ಮಣ್ಣು ಹಾಕಿ ದುರಸ್ತಿಗೊಳಿಸಿದ ಯುವಕರ ತಂಡ

Suddi Udaya
error: Content is protected !!