23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

ತಣ್ಣೀರುಪoತ : ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ವ್ಯಾಪಾರದ ಮಳಿಗೆ ಮೇ 06 ರಂದು ತಣ್ಣೀರುಪoತ ಗ್ರಾಮದ ಕಲ್ಲೇರಿ ಮುಖ್ಯರಸ್ತೆಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ,ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು, ನೇತ್ರಾವತಿ ಹೋಟೆಲ್ ಮಾಲಕರಾದ ಧರ್ಣಪ್ಪ ಗೌಡ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಅಯೂಬ್ ಕರಾಯ, ಸೀತಾರಾಮ ಮಡಿವಾಳ, ಯಶೋಧರ ಶೆಟ್ಟಿ, ಹಾಗೂ ಶ್ರೀ ಮಾತಾ ಸುಪಾರಿ ಟ್ರೇಡರ್ಸ್ ಮಾಲಕರಾದ ಸಚಿನ್ ಗೌಡ, ಶ್ರೀದೇವಿ ಸುಪಾರಿ ಟ್ರೇಡರ್ಸ್ ಮಾಲಕರಾದ ಪ್ರಶಾಂತ್ ಶೆಟ್ಟಿ ಮುಡಾಯೂರು, ಶಾರದಾ ರೈ ಮುಗೆರೋಡಿ, ಅಣ್ಣಿ ಶೆಟ್ಟಿ ಪಣೆಕ್ಕರ, ರಾಜೇಶ್ ಶೆಟ್ಟಿ ನವಶಕ್ತಿ ಉಪಸ್ಥಿತರಿದ್ದು, ಶುಭ ಹಾರೈಸಿದರು.


ನರಸಿಂಹ ಶೆಟ್ಟಿ, ಮತ್ತು ಮನೆಯವರು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು.
ಅಂಗಡಿ ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ಸ್ವಾಗತಿಸಿದರು. ಕಟ್ಟಡ ಮಾಲಿಕರಾದ ಕೃಷ್ಣಪ್ಪ ಪೂಜಾರಿ ಧನ್ಯವಾದವಿತ್ತರು.


ಅಡಿಕೆ, ಗೇರುಬೀಜ, ತೆಂಗಿನಕಾಯಿ, ಕಾಳುಮೆಣಸು, ಮುಂತಾದ ಕಾಡುತ್ಪತಿಗಳನ್ನು ಖರೀದಿಸಲಾಗುವುದು ಎಂದು ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ತಿಳಿಸಿದರು.

Related posts

ಕೊಕ್ಕಡ ಶ್ರೀ ಲಕ್ಷ್ಮೀ ಲೇಡಿಸ್ ಬ್ಯೂಟಿಪಾರ್ಲರ್ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಕಾರ್ಯಕ್ರಮ ನಿರೂಪಕ ಅರುಣ್ ಗರ್ಡಾಡಿ ಅಸೌಖ್ಯದಿಂದ ನಿಧನ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಹಾಗೂ ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಹರೀಶ್ ಮೂಲ್ಯ ರವರಿಗೆ ಆರ್ಥಿಕ ಧನಸಹಾಯ

Suddi Udaya

ಮಚ್ಚಿನ ಸ.ಪ್ರೌ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya

5‌ಮತ್ತು 8ನೇ ತರಗತಿ ಪಬ್ಲಿಕ್ ಪರೀಕ್ಷೆ: ಅಂತಿಮ ವೇಳಾಪಟ್ಟಿ ಪ್ರಕಟ

Suddi Udaya

ಗುರುವಾಯನಕೆರೆ: ಇತಿಹಾಸ ಪ್ರಸಿದ್ಧ ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ವಾರ್ಷಿಕ ಜಾತ್ರೋತ್ಸವ : ಕುರುಸಂಬಿಲ ನೇಮ

Suddi Udaya
error: Content is protected !!