25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

ತಣ್ಣೀರುಪoತ : ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ವ್ಯಾಪಾರದ ಮಳಿಗೆ ಮೇ 06 ರಂದು ತಣ್ಣೀರುಪoತ ಗ್ರಾಮದ ಕಲ್ಲೇರಿ ಮುಖ್ಯರಸ್ತೆಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ,ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು, ನೇತ್ರಾವತಿ ಹೋಟೆಲ್ ಮಾಲಕರಾದ ಧರ್ಣಪ್ಪ ಗೌಡ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಅಯೂಬ್ ಕರಾಯ, ಸೀತಾರಾಮ ಮಡಿವಾಳ, ಯಶೋಧರ ಶೆಟ್ಟಿ, ಹಾಗೂ ಶ್ರೀ ಮಾತಾ ಸುಪಾರಿ ಟ್ರೇಡರ್ಸ್ ಮಾಲಕರಾದ ಸಚಿನ್ ಗೌಡ, ಶ್ರೀದೇವಿ ಸುಪಾರಿ ಟ್ರೇಡರ್ಸ್ ಮಾಲಕರಾದ ಪ್ರಶಾಂತ್ ಶೆಟ್ಟಿ ಮುಡಾಯೂರು, ಶಾರದಾ ರೈ ಮುಗೆರೋಡಿ, ಅಣ್ಣಿ ಶೆಟ್ಟಿ ಪಣೆಕ್ಕರ, ರಾಜೇಶ್ ಶೆಟ್ಟಿ ನವಶಕ್ತಿ ಉಪಸ್ಥಿತರಿದ್ದು, ಶುಭ ಹಾರೈಸಿದರು.


ನರಸಿಂಹ ಶೆಟ್ಟಿ, ಮತ್ತು ಮನೆಯವರು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು.
ಅಂಗಡಿ ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ಸ್ವಾಗತಿಸಿದರು. ಕಟ್ಟಡ ಮಾಲಿಕರಾದ ಕೃಷ್ಣಪ್ಪ ಪೂಜಾರಿ ಧನ್ಯವಾದವಿತ್ತರು.


ಅಡಿಕೆ, ಗೇರುಬೀಜ, ತೆಂಗಿನಕಾಯಿ, ಕಾಳುಮೆಣಸು, ಮುಂತಾದ ಕಾಡುತ್ಪತಿಗಳನ್ನು ಖರೀದಿಸಲಾಗುವುದು ಎಂದು ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ತಿಳಿಸಿದರು.

Related posts

ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಬಹುಮಾನ

Suddi Udaya

ಜು12:ಯುವವಾಹಿನಿ ಬೆಳ್ತಂಗಡಿ ಘಟಕದ ಪದಪ್ರದಾನ ಸಮಾರಂಭ: ಪ್ರತಿಭಾ ಪುರಸ್ಕಾರ, ವಿದ್ಯಾನಿಧಿ ಹಾಗೂ ಸಾಂತ್ವನ ನಿಧಿ ವಿತರಣೆ

Suddi Udaya

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್ ನಲ್ಲಿ ದೀಪಾವಳಿ ಪ್ರಯುಕ್ತ ಶೇ.40ರಷ್ಟು ಡಿಸ್ಕೌಂಟ್ ಸೇಲ್

Suddi Udaya

ಜ.24: ಬೆಳ್ತಂಗಡಿಯಲ್ಲಿ “ಬಪ್ಪನಾಡು ಕ್ಷೇತ್ರ ಮಹಾತ್ಮೆ” ಯಕ್ಷಗಾನ ಬಯಲಾಟ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ವತಿಯಿಂದ ಕೆಂಪೇಗೌಡ ಜಯಂತಿ ಆಚರಣೆ

Suddi Udaya

ಕೆರೆಗೆ ಜಾರಿ ಬಿದ್ದು ಗರ್ಡಾಡಿ ನಿವಾಸಿ ನವ ವಿವಾಹಿತ ಸಾವು

Suddi Udaya
error: Content is protected !!