ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

ತಣ್ಣೀರುಪoತ : ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ವ್ಯಾಪಾರದ ಮಳಿಗೆ ಮೇ 06 ರಂದು ತಣ್ಣೀರುಪoತ ಗ್ರಾಮದ ಕಲ್ಲೇರಿ ಮುಖ್ಯರಸ್ತೆಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ,ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು, ನೇತ್ರಾವತಿ ಹೋಟೆಲ್ ಮಾಲಕರಾದ ಧರ್ಣಪ್ಪ ಗೌಡ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಅಯೂಬ್ ಕರಾಯ, ಸೀತಾರಾಮ ಮಡಿವಾಳ, ಯಶೋಧರ ಶೆಟ್ಟಿ, ಹಾಗೂ ಶ್ರೀ ಮಾತಾ ಸುಪಾರಿ ಟ್ರೇಡರ್ಸ್ ಮಾಲಕರಾದ ಸಚಿನ್ ಗೌಡ, ಶ್ರೀದೇವಿ ಸುಪಾರಿ ಟ್ರೇಡರ್ಸ್ ಮಾಲಕರಾದ ಪ್ರಶಾಂತ್ ಶೆಟ್ಟಿ ಮುಡಾಯೂರು, ಶಾರದಾ ರೈ ಮುಗೆರೋಡಿ, ಅಣ್ಣಿ ಶೆಟ್ಟಿ ಪಣೆಕ್ಕರ, ರಾಜೇಶ್ ಶೆಟ್ಟಿ ನವಶಕ್ತಿ ಉಪಸ್ಥಿತರಿದ್ದು, ಶುಭ ಹಾರೈಸಿದರು.


ನರಸಿಂಹ ಶೆಟ್ಟಿ, ಮತ್ತು ಮನೆಯವರು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು.
ಅಂಗಡಿ ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ಸ್ವಾಗತಿಸಿದರು. ಕಟ್ಟಡ ಮಾಲಿಕರಾದ ಕೃಷ್ಣಪ್ಪ ಪೂಜಾರಿ ಧನ್ಯವಾದವಿತ್ತರು.


ಅಡಿಕೆ, ಗೇರುಬೀಜ, ತೆಂಗಿನಕಾಯಿ, ಕಾಳುಮೆಣಸು, ಮುಂತಾದ ಕಾಡುತ್ಪತಿಗಳನ್ನು ಖರೀದಿಸಲಾಗುವುದು ಎಂದು ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ತಿಳಿಸಿದರು.

Related posts

ಬೀಳುವ ಸ್ಥಿತಿಯಲ್ಲಿದ್ದ ಬೋರ್ಡನ್ನು ತೆರವುಗೊಳಿಸಿದ ನ.ಪಂ.

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್‌ನ ಆಶ್ರಯ ಸಮಿತಿಗೆ ಸದಸ್ಯರ ನೇಮಕ

Suddi Udaya

ಶ್ರೀ ಭಗವದ್ಗೀತಾ ಅಭಿಯಾನ -2023: ಬೆಳ್ತಂಗಡಿ ತಾಲೂಕು ಮಟ್ಟದ ಭಗವದ್ಗೀತೆ ಸ್ಪರ್ಧೆಗಳ ಉದ್ಘಾಟನೆ

Suddi Udaya

ಉಜಿರೆ ಅನುಗ್ರಹ ಶಾಲೆಯ ನಾಲ್ವರು ವಿದ್ಯಾರ್ಥಿಗಳು ಕರಾಟೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಗೇರುಕಟ್ಟೆ: ಪರಪ್ಪು ಮುಹಿಯುದ್ದೀನ್ ಜುಮ್ಮಾ ಮಸೀದಿಯಲ್ಲಿ ಈದ್ ಮೀಲಾದ್ ಆಚರಣಾ ಸ್ವಾಗತ ಸಮಿತಿ ರಚನೆ

Suddi Udaya

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರಿಂದ ನಾಮಪತ್ರ ಸಲ್ಲಿಕೆ‌ ಕ್ಷಣಗಣನೆ

Suddi Udaya
error: Content is protected !!