23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಲ್ಲಾ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾ‌ರ್ ಕಾಯ್ದೆಯ ಕಲಂ 4(4)(ಬಿ)(2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದ್ದು ತಾಲೂಕಿನ ಎಲ್ಲಾ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ ಸೈಟ್ (ಜಾಲತಾಣ) ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಭಂದಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ತಹಶೀಲ್ದಾರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಶಿಶಿಲ :2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆ

Suddi Udaya

ಗುರುವಾಯನಕೆರೆ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ರೂ.54.80 ಲಕ್ಷ ನಿವ್ವಳ ಲಾಭ, ಸದಸ್ಯರಿಗೆ ಶೇ.10 ಡಿವಿಡೆಂಡ್

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಬೆಳ್ತಂಗಡಿ: ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದಿಂದ 354 ನೇ ಶ್ರೀ ಗುರುರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವ

Suddi Udaya

ಬೆಳ್ತಂಗಡಿ: ಸೈಂಟ್ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ಬೆಳ್ಳಿ ಹಬ್ಬದ ಪ್ರಯುಕ್ತ ರಂಗಮಂದಿರ ನಿರ್ಮಾಣಕ್ಕೆ ಕಾಶಿ ಶೆಟ್ಟಿ ಅವರ ಸ್ಮರಣಾರ್ಥವಾಗಿ, ಉದ್ಯಮಿ ಶಶಿಧರ ಶೆಟ್ಟಿಯವರಿಂದ ರೂ 5 ಲಕ್ಷ ಸಹಾಯಧನ

Suddi Udaya

ಲಾಯಿಲ ರಾಘವೇಂದ್ರ ಮಠದ ಬ್ರಹ್ಮಕಲಶೋತ್ಸವದ ಸಂದರ್ಭದಲ್ಲಿ ತುಳು ಶಿವಳ್ಳಿ ಸಭಾ ದಿಂದ ಭಜನೆ

Suddi Udaya
error: Content is protected !!