23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಪ್ರಾಧ್ಯಾಪಕರಾದ ಡಾ. ಶರತ್ ಕುಮಾರ್ ಟಿ ಕೆ ಇವರು ಏ. 30ರಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಪಡೆದಿದ್ದು. ಇವರನ್ನು ಕಾಲೇಜಿನ ವಿದ್ಯಾರ್ಥಿ ವೃಂದ ಹಾಗೂ ಎಲ್ಲಾ ಅಧ್ಯಾಪಕ- ಅಧ್ಯಾಪಕೇತರ ವೃಂದದವರು ಶರತ್ ಕುಮಾರ್ ದಂಪತಿಗಳನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಇಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಯನ್ನು ಪ್ರಾರಂಭಿಸಿ ನಂತರ ಸರ್ಕಾರಿ ಸೇವೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸದುರ್ಗದಲ್ಲಿ ನೇಮಕಗೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಹಾಗೂ ಬೆಳ್ತಂಗಡಿಯಲ್ಲಿ ಸುಮಾರು 37 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿಯನ್ನು ಹೊಂದಿದ್ದಾರೆ. ಶ್ರೀಯುತರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಪ್ರಾಂಶುಪಾಲರಾಗಿ ಕಾಲೇಜು ನ್ಯಾಕ್ ನಲ್ಲಿ ಉತ್ತಮ ಶ್ರೇಣಿ ಪಡೆಯಲು ಕಾರಣಿಭೂತರಾಗಿದ್ದಾರೆ.

Related posts

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya

ಮಂಗಳೂರಿನಲ್ಲಿ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ರವರ ಕಚೇರಿ ಉದ್ಘಾಟನೆ

Suddi Udaya

ಸಚಿವ ದಿನೇಶ್ ಗುಂಡೂರಾವ್‌ರಿಂದ ಮೆಟ್ರಿಕ್ ನಂತರದ ಬಾಲಕ-ಬಾಲಕಿಯರ ವಿದ್ಯಾರ್ಥಿ ನಿಲಯ ಲೋಕಾರ್ಪಣೆ

Suddi Udaya

ಕುವೆಟ್ಟು ಗ್ರಾ.ಪಂ ಸದಸ್ಯೆ ಮೋಹಿನಿ ಅಸೌಖ್ಯದಿಂದ ನಿಧನ

Suddi Udaya

ಜ. 16-25: ಕಾಜೂರು ಉರೂಸ್ ಮಹಾ ಸಂಭ್ರಮ: ಜ.22 ಬ್ರಹತ್ ದ್ಸಿಕ್ರ್ ಮಜ್ಲಿಸ್, ಜ.25 ಉರೂಸ್ ಸಮಾರೋಪ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya
error: Content is protected !!