July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಪ್ರಾಧ್ಯಾಪಕರಾದ ಡಾ. ಶರತ್ ಕುಮಾರ್ ಟಿ ಕೆ ಇವರು ಏ. 30ರಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಪಡೆದಿದ್ದು. ಇವರನ್ನು ಕಾಲೇಜಿನ ವಿದ್ಯಾರ್ಥಿ ವೃಂದ ಹಾಗೂ ಎಲ್ಲಾ ಅಧ್ಯಾಪಕ- ಅಧ್ಯಾಪಕೇತರ ವೃಂದದವರು ಶರತ್ ಕುಮಾರ್ ದಂಪತಿಗಳನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಇಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಯನ್ನು ಪ್ರಾರಂಭಿಸಿ ನಂತರ ಸರ್ಕಾರಿ ಸೇವೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸದುರ್ಗದಲ್ಲಿ ನೇಮಕಗೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಹಾಗೂ ಬೆಳ್ತಂಗಡಿಯಲ್ಲಿ ಸುಮಾರು 37 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿಯನ್ನು ಹೊಂದಿದ್ದಾರೆ. ಶ್ರೀಯುತರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಪ್ರಾಂಶುಪಾಲರಾಗಿ ಕಾಲೇಜು ನ್ಯಾಕ್ ನಲ್ಲಿ ಉತ್ತಮ ಶ್ರೇಣಿ ಪಡೆಯಲು ಕಾರಣಿಭೂತರಾಗಿದ್ದಾರೆ.

Related posts

ಮುಂಡೂರು: ಮುಂಗುಡಮೆಯ ಸೀತಾರಾಮ ಆಚಾರ್ಯ ಮನೆಯ ಬಳಿ ಗುಡ್ಡ ಕುಸಿತ

Suddi Udaya

ಬೆಳ್ತಂಗಡಿ 45ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವಕ್ಕೆ ಚಾಲನೆ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಇಲOತಿಲ ಕಾರ್ಯಕ್ಷೇತ್ರದ ಜ್ಞಾನವಿಕಾಸ ಕೇಂದ್ರದ ಸಭೆ

Suddi Udaya

ಡಿಕೆಶಿಯವರು ಪಕ್ಷನಿಷ್ಠೆಯಲ್ಲಿ ಹೆಸರುವಾಸಿಯಾದ ವ್ಯಕ್ತಿ: ಕೆ.ಎಂ. ನಾಗೇಶ್ ಕುಮಾರ್ ಗೌಡ

Suddi Udaya

ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರ ಬಸದಿ ಸಂಬಂಧಿಸಿದ ನಾಗಬನದಲ್ಲಿ ವಿಶೇಷ ಪೂಜೆ

Suddi Udaya

ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬಳಂಜ ಶಾಲೆಗೆ ಭೇಟಿ, ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ವತಿಯಿಂದ ಬಳಂಜ ಶಾಲೆಗೆ ರೂ.1ಲಕ್ಷ ಮೊತ್ತದ ಯೋಜನೆಗಳ ಹಸ್ತಾಂತರ

Suddi Udaya
error: Content is protected !!