25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

ಕೊಯ್ಯೂರು : ದೇ0ತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವರ ಬಾಲಾಲಯ ಪ್ರತಿಷ್ಠೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಇವರ ನೇತೃತ್ವದಲ್ಲಿ ಮೇ 6 ರಂದು ಜರಗಿತು.

ಮೇ 5 ರಂದು ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ಪ್ರಾಸಾದ ಶುದ್ದಿ., ರಕ್ಷೋಘ್ನ ಹೋಮ, ವಾಸ್ತು ಬಲಿ, ವಾಸ್ತು ಕಲಾಭಿಷೇಕ, ಅನ್ನ ಸಂತರ್ಪಣೆ ನಡೆಯಿತು.

ಮೇ.6 ರಂದು ಅಭಿಷೇಕ, ಗಣಪತಿ ಹೋಮ, ಉಷಾಪೂಜೆ, ಅನುಜ್ಞಾ ಕಳಶ, ಮಹಾಪೂಜೆ, ಕಳಸ ಪೂಜೆ, ಅನುಜ್ಞಾ ಬಲಿ, ಅನುಜ್ಞಾ ಪ್ರಾರ್ಥನೆ ಧ್ಯಾನ ಸಂಕೋಚ, ಬಾಲಾಲಯ ಪ್ರತಿಷ್ಠೆ, ಕಲಸ ಅಭಿಷೇಕ ಮಹಾಪೂಜಾ. ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ತಿಮ್ಮಯ್ಯ ಗೌಡ ಕೋ0ಗುಜೆ, ದೇವಾಲಯದ ಅರ್ಚಕರಾದ ಪ್ರಶಾಂತ್ ಭಟ್, ಅನುವಂಶಿಕ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಡೆ0ಬುಗ, ಯಾದವ ಗೌಡ ತೋಟ ಹಾಗೂ ಜೀರ್ಣೋದ್ಧಾರ ಸಮಿತಿ ಹಾಗೂ ಸರ್ವ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಉಜಿರೆ: ಹೊಳೆಯಂತಾದ ಉಜಿರೆ ಹಳೆಪೇಟೆ ರಸ್ತೆ, ಹಲವೆಡೆ ಅಂಗಡಿಗೆ ನುಗ್ಗಿದ ನೀರು, ಶಾಶ್ವತ ಪರಿಹಾರಕ್ಕೆ ಆಗ್ರಹ

Suddi Udaya

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

Suddi Udaya

ಕೊಕ್ಕಡ: ಕೊಟ್ಟಿಗೆಯಲ್ಲಿ ಪತ್ತೆಯಾದ 12 ಅಡಿ ಉದ್ದದ ಕಾಳಿಂಗ ಸರ್ಪ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಸ್ನೇಕ್ ಪ್ರಕಾಶ್

Suddi Udaya

ಚಿಬಿದ್ರೆ ನಿವಾಸಿ ಚಂದ್ರಕಲಾ ಹೃದಯಾಘಾತದಿಂದ ನಿಧನ

Suddi Udaya

ಅರಸಿನಮಕ್ಕಿ: ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನ

Suddi Udaya

ಜೆಸಿಐ ಪುತ್ತೂರಿನಲ್ಲಿ ತರಬೇತಿ ಕಾರ್ಯಗಾರ

Suddi Udaya
error: Content is protected !!