25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

ಕೊಯ್ಯೂರು : ದೇ0ತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವರ ಬಾಲಾಲಯ ಪ್ರತಿಷ್ಠೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಇವರ ನೇತೃತ್ವದಲ್ಲಿ ಮೇ 6 ರಂದು ಜರಗಿತು.

ಮೇ 5 ರಂದು ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ಪ್ರಾಸಾದ ಶುದ್ದಿ., ರಕ್ಷೋಘ್ನ ಹೋಮ, ವಾಸ್ತು ಬಲಿ, ವಾಸ್ತು ಕಲಾಭಿಷೇಕ, ಅನ್ನ ಸಂತರ್ಪಣೆ ನಡೆಯಿತು.

ಮೇ.6 ರಂದು ಅಭಿಷೇಕ, ಗಣಪತಿ ಹೋಮ, ಉಷಾಪೂಜೆ, ಅನುಜ್ಞಾ ಕಳಶ, ಮಹಾಪೂಜೆ, ಕಳಸ ಪೂಜೆ, ಅನುಜ್ಞಾ ಬಲಿ, ಅನುಜ್ಞಾ ಪ್ರಾರ್ಥನೆ ಧ್ಯಾನ ಸಂಕೋಚ, ಬಾಲಾಲಯ ಪ್ರತಿಷ್ಠೆ, ಕಲಸ ಅಭಿಷೇಕ ಮಹಾಪೂಜಾ. ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ತಿಮ್ಮಯ್ಯ ಗೌಡ ಕೋ0ಗುಜೆ, ದೇವಾಲಯದ ಅರ್ಚಕರಾದ ಪ್ರಶಾಂತ್ ಭಟ್, ಅನುವಂಶಿಕ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಡೆ0ಬುಗ, ಯಾದವ ಗೌಡ ತೋಟ ಹಾಗೂ ಜೀರ್ಣೋದ್ಧಾರ ಸಮಿತಿ ಹಾಗೂ ಸರ್ವ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಅರಣ್ಯ ಇಲಾಖೆ ಸಹಯೋಗದಲ್ಲಿ ರೈನಾಥಾನ್ ತಂಡದಿಂದ ವನಮಹೋತ್ಸವ ಹಾಗೂ ಬಿತ್ತೋತ್ಸವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಕೂಟ ಮಹಾ ಜಗತ್ತು ಮಹಿಳಾ ವೇದಿಕೆಯಿಂದ ಆಟಿ ಕೂಟ ಆಚರಣೆ: ಮಕ್ಕಳಿಗೆ, ಮಹಿಳೆಯರಿಗೆ ಮತ್ತು ಮಹನೀಯರಿಗೆ ವಿವಿಧ ಸ್ಪರ್ಧೆಗಳು

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಮಿತ್ತಬಾಗಿಲು ಗ್ರಾಮ ಸಭೆ: ಆಶ್ರಯ ಯೋಜನೆಯ ಮನೆ ಮಂಜೂರಾತಿಯಲ್ಲಿ ಪಾರದರ್ಶಕತೆ ಇರಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ ಶಾಲಾ ಸಂಸತ್ತು ಚುನಾವಣೆ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya
error: Content is protected !!