22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

ಕೊಯ್ಯೂರು : ದೇ0ತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವರ ಬಾಲಾಲಯ ಪ್ರತಿಷ್ಠೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಇವರ ನೇತೃತ್ವದಲ್ಲಿ ಮೇ 6 ರಂದು ಜರಗಿತು.

ಮೇ 5 ರಂದು ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ಪ್ರಾಸಾದ ಶುದ್ದಿ., ರಕ್ಷೋಘ್ನ ಹೋಮ, ವಾಸ್ತು ಬಲಿ, ವಾಸ್ತು ಕಲಾಭಿಷೇಕ, ಅನ್ನ ಸಂತರ್ಪಣೆ ನಡೆಯಿತು.

ಮೇ.6 ರಂದು ಅಭಿಷೇಕ, ಗಣಪತಿ ಹೋಮ, ಉಷಾಪೂಜೆ, ಅನುಜ್ಞಾ ಕಳಶ, ಮಹಾಪೂಜೆ, ಕಳಸ ಪೂಜೆ, ಅನುಜ್ಞಾ ಬಲಿ, ಅನುಜ್ಞಾ ಪ್ರಾರ್ಥನೆ ಧ್ಯಾನ ಸಂಕೋಚ, ಬಾಲಾಲಯ ಪ್ರತಿಷ್ಠೆ, ಕಲಸ ಅಭಿಷೇಕ ಮಹಾಪೂಜಾ. ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ತಿಮ್ಮಯ್ಯ ಗೌಡ ಕೋ0ಗುಜೆ, ದೇವಾಲಯದ ಅರ್ಚಕರಾದ ಪ್ರಶಾಂತ್ ಭಟ್, ಅನುವಂಶಿಕ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಡೆ0ಬುಗ, ಯಾದವ ಗೌಡ ತೋಟ ಹಾಗೂ ಜೀರ್ಣೋದ್ಧಾರ ಸಮಿತಿ ಹಾಗೂ ಸರ್ವ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಟ್ರಸ್ಟ್ ವತಿಯಿಂದ ಟ್ರಸ್ಟ್ ಸದಸ್ಯತ್ವ ನೇಮಕಾತಿ ಸಭೆ

Suddi Udaya

ನೆರಿಯ: ಕುಡುಮಡ್ಕ ಸೌಗಂಧಿಕ ಮನೆಯ ನೀಲಮ್ಮ ನಿಧನ

Suddi Udaya

ಉಜಿರೆ ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ: ಬಿಜೆಪಿ 7 – ಕಾಂಗ್ರೆಸ್ 5, ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya

ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ಮಹಾಸಭೆಯಲ್ಲಿ ಅಳದಂಗಡಿ ಸಹಕಾರಿ ಸಂಘಕ್ಕೆ ಉತ್ತಮ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಲಾಯಿಲದಲ್ಲಿ ವಾಹನ ದಟ್ಟಣೆ

Suddi Udaya
error: Content is protected !!