24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಸಹಕಾರಿ ಸಂಘದ ಬಳಿ ಮಾತೃ ದಯಾ ಕಟ್ಟಡದಲ್ಲಿ ಶುಭೋದಯ ಸಸ್ಯಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಮೇ5 ರಂದು ಶುಭಾರಂಭಗೊಂಡಿತು.


ಈ ಸಂದರ್ಭದಲ್ಲಿ ಕುಟುಂಬಸ್ಥರು, ಹಿತೈಷಿಗಳು ಆಗಮಿಸಿ ಶುಭ ಹಾರೈಸಿದರು. ಹೊಟೇಲ್ ಮಾಲೀಕರಾದ ಶ್ರೀಮತಿ ಸುಭಾಷಿಣಿ ಮತ್ತು ಜನಾರ್ಧನ ಗೌಡ ಕೆ. ಮಾತನಾಡುತ್ತಾ ನಮ್ಮ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ, ಪದಾರ್ಥಗಳನ್ನು ನೀಡುವುದಾಗಿ ಹೇಳಿದರು.

ಮಾಲಕರು ಕಾರ್ಯಕ್ರಮಕ್ಕೆ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಬೆಳ್ತಂಗಡಿ: ಅಜ್ಜಿಯನ್ನುಕೊಲೆ ಮಾಡಿ ಚಿನ್ನಾಭರಣ ದರೋಡೆ ಪ್ರಕರಣ: ಬಂಧಿತನಾಗಿದ್ದ ಆರೋಪಿ ಅಶೋಕ್ ಅಸೌಖ್ಯದಿಂದ ಸಾವು

Suddi Udaya

ಕೊಕ್ಕಡದ ಅಂಗಡಿಯಿಂದ ರೂ.2 ಲಕ್ಷ ಹಣ ಕಳ್ಳತನ ಪ್ರಕರಣ: ಆರೋಪಿಗಳಿಬ್ಬರ ಬಂಧನ

Suddi Udaya

ರವಿ ಕಕ್ಕೆಪದವು ಸಮಾಜ ಸೇವಾ ಟ್ರಸ್ಟ್ ಹಾಗೂ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ ಕುಕ್ಕೆ ಕುಮಾರಧಾರ ಸ್ಥಾನಗಟ್ಟ ನದಿಯಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya

ಬಳಂಜ: 36 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಮೂರ್ತಿ ಪ್ರತಿಷ್ಠಾಪನೆ, 24 ತೆಂಗಿನಕಾಯಿ ಗಣಪತಿ ಯಾಗ ಮಹಾಪೂಜೆ

Suddi Udaya

ಅರಸಿನಮಕ್ಕಿ: ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರಾ ಮಹೋತ್ಸವ: ಚಂಡಿಕಾ ಹೋಮ, ಗ್ರಾಮಸ್ಥರಿಂದ ಹೊರೆಕಾಣಿಕೆ ಸಮರ್ಪಣೆ

Suddi Udaya
error: Content is protected !!