22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಸಹಕಾರಿ ಸಂಘದ ಬಳಿ ಮಾತೃ ದಯಾ ಕಟ್ಟಡದಲ್ಲಿ ಶುಭೋದಯ ಸಸ್ಯಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಮೇ5 ರಂದು ಶುಭಾರಂಭಗೊಂಡಿತು.


ಈ ಸಂದರ್ಭದಲ್ಲಿ ಕುಟುಂಬಸ್ಥರು, ಹಿತೈಷಿಗಳು ಆಗಮಿಸಿ ಶುಭ ಹಾರೈಸಿದರು. ಹೊಟೇಲ್ ಮಾಲೀಕರಾದ ಶ್ರೀಮತಿ ಸುಭಾಷಿಣಿ ಮತ್ತು ಜನಾರ್ಧನ ಗೌಡ ಕೆ. ಮಾತನಾಡುತ್ತಾ ನಮ್ಮ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ, ಪದಾರ್ಥಗಳನ್ನು ನೀಡುವುದಾಗಿ ಹೇಳಿದರು.

ಮಾಲಕರು ಕಾರ್ಯಕ್ರಮಕ್ಕೆ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಕನ್ಯಾಡಿ || : ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಧರ್ಮಸ್ಥಳ ಭಕ್ತರಿಂದ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ “ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿ” ಕಾರ್ಯಾಗಾರ

Suddi Udaya

ನಾವೂರು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾಗಿ ಸುರೇಶ್ ಗೋಳಿದಡಿ ಆಯ್ಕೆ

Suddi Udaya

ಇಂದಬೆಟ್ಟು ನಿವಾಸಿ ಬೌತೀಸ್ ಪಿಂಟೊ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!