25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

ತಣ್ಣೀರುಪoತ : ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ವ್ಯಾಪಾರದ ಮಳಿಗೆ ಮೇ 06 ರಂದು ತಣ್ಣೀರುಪoತ ಗ್ರಾಮದ ಕಲ್ಲೇರಿ ಮುಖ್ಯರಸ್ತೆಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ,ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು, ನೇತ್ರಾವತಿ ಹೋಟೆಲ್ ಮಾಲಕರಾದ ಧರ್ಣಪ್ಪ ಗೌಡ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಅಯೂಬ್ ಕರಾಯ, ಸೀತಾರಾಮ ಮಡಿವಾಳ, ಯಶೋಧರ ಶೆಟ್ಟಿ, ಹಾಗೂ ಶ್ರೀ ಮಾತಾ ಸುಪಾರಿ ಟ್ರೇಡರ್ಸ್ ಮಾಲಕರಾದ ಸಚಿನ್ ಗೌಡ, ಶ್ರೀದೇವಿ ಸುಪಾರಿ ಟ್ರೇಡರ್ಸ್ ಮಾಲಕರಾದ ಪ್ರಶಾಂತ್ ಶೆಟ್ಟಿ ಮುಡಾಯೂರು, ಶಾರದಾ ರೈ ಮುಗೆರೋಡಿ, ಅಣ್ಣಿ ಶೆಟ್ಟಿ ಪಣೆಕ್ಕರ, ರಾಜೇಶ್ ಶೆಟ್ಟಿ ನವಶಕ್ತಿ ಉಪಸ್ಥಿತರಿದ್ದು, ಶುಭ ಹಾರೈಸಿದರು.


ನರಸಿಂಹ ಶೆಟ್ಟಿ, ಮತ್ತು ಮನೆಯವರು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು.
ಅಂಗಡಿ ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ಸ್ವಾಗತಿಸಿದರು. ಕಟ್ಟಡ ಮಾಲಿಕರಾದ ಕೃಷ್ಣಪ್ಪ ಪೂಜಾರಿ ಧನ್ಯವಾದವಿತ್ತರು.


ಅಡಿಕೆ, ಗೇರುಬೀಜ, ತೆಂಗಿನಕಾಯಿ, ಕಾಳುಮೆಣಸು, ಮುಂತಾದ ಕಾಡುತ್ಪತಿಗಳನ್ನು ಖರೀದಿಸಲಾಗುವುದು ಎಂದು ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ತಿಳಿಸಿದರು.

Related posts

ದೀಪಾವಳಿಗೆ ಝಗಮಗಿಸಿದ ವೇಣೂರು

Suddi Udaya

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ತೆನೆ ಹಬ್ಬ

Suddi Udaya

ಕೊಕ್ಕಡ: ಉಪ್ಪಾರಪಳಿಕೆಯಲ್ಲಿ ಶ್ರೀಕೃಷ್ಣ ಭಜನಾ ಮಂದಿರದ ಪ್ರಾರಂಭೋತ್ಸವ ; ಧಾರ್ಮಿಕ ಸಭೆ

Suddi Udaya

ಸುವರ್ಣ ನ್ಯೂಸ್ ಮತ್ತು ಕನ್ನಡ ಪ್ರಭ ವತಿಯಿಂದ ಖ್ಯಾತ ಮೂತ್ರರೋಗ ತಜ್ಞ ಡಾ| ಸದಾನಂದ ಪೂಜಾರಿರವರಿಗೆ ಆರೋಗ್ಯ ಸೇವಾ ಶ್ರೇಷ್ಠತೆ ಪ್ರಶಸ್ತಿ

Suddi Udaya

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಸಾರ್ವಜನಿಕ ಸೇವೆಯಲ್ಲಿ ಸಾರ್ಥಕದ 52 ಸಂವತ್ಸರಗಳನ್ನು ಪೂರೈಸಿದ ಬೆಳ್ತಂಗಡಿ ಲಯನ್ಸ್ ಕ್ಲಬ್-ಮಾ.22: ಲಯನ್ಸ್ ಸೇವಾ ಭವನದ ಉದ್ಘಾಟನಾ ಸಮಾರಂಭ

Suddi Udaya
error: Content is protected !!