July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಪಹಣಿಗಳಿಗೆ ಆಧಾರ್ ಸೀಡಿಂಗ್ ಕಡ್ಡಾಯ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಎಲ್ಲಾ ರೈತರಿಗೆ ನಿಗದಿತ ಸಮಯದಲ್ಲಿ ಸರಕಾರದ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಆಧಾ‌ರ್ ಕಾಯ್ದೆಯ ಕಲಂ 4(4)(ಬಿ)(2) ರ ಅಡಿ ಪಹಣಿಗಳಿಗೆ ಆಧಾರ್ ಸೀಡಿಂಗ್ ಮಾಡಲು ಅವಕಾಶ ನೀಡಲಾಗಿದ್ದು ತಾಲೂಕಿನ ಎಲ್ಲಾ ರೈತರು ತಮ್ಮ ಜಮೀನಿನ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸ್ವಯಂ ಪ್ರೇರಣೆಯಿಂದ ಇಲಾಖೆಯ ವೆಬ್ ಸೈಟ್ (ಜಾಲತಾಣ) ನಲ್ಲಿ ಲಾಗಿನ್ ಮಾಡಿಕೊಂಡು ಆಧಾರ್‌ನೊಂದಿಗೆ ಲಿಂಕ್ ಮಾಡಲು ಅವಕಾಶವನ್ನು ಕಲ್ಪಿಸಲಾಗಿದೆ ಅಥವಾ ಪಹಣಿ ಹಾಗೂ ಆಧಾರ್ ದಾಖಲಾತಿಗಳೊಂದಿಗೆ ಸಂಭಂದಪಟ್ಟ ಗ್ರಾಮ ಆಡಳಿತ ಅಧಿಕಾರಿಯವರನ್ನು ಸಂಪರ್ಕಿಸಿ ಆಧಾರ್ ಜೋಡಣೆ ಮಾಡಿಸಿಕೊಳ್ಳಬಹುದಾಗಿದೆ ಎಂದು ತಹಶೀಲ್ದಾರ್ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ಕೊಕ್ಕಡ ಸಂತ ಜೋನರ ಹಿ.ಪ್ರಾ.ಶಾಲೆ ಕೌಕ್ರಾಡಿ ಶಾಲಾ ಪ್ರಾರಂಭೋತ್ಸವ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya

ಪಟ್ರಮೆ ಗ್ರಾ.ಪಂ. ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಧರ್ಮಸ್ಥಳದಲ್ಲಿ ಅಸ್ವಸ್ಥರಾಗಿ ಚಿಕಿತ್ಸೆ ಪಡೆಯುತ್ತಿದ್ದ ಅಪರಿಚಿತ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya

ಕಸರತ್ತ್ ತುಳು ವೆಬ್ ಸೀರೀಸ್ ನ ಮೊದಲ ಪೋಸ್ಟರ್ ಬಿಡುಗಡೆ

Suddi Udaya

ಮಿತ್ತಬಾಗಿಲು : ಪೆರ್ದಾಡಿಯಲ್ಲಿ ಬಡ ಮಹಿಳೆಗೆ ಮನೆ ಹಸ್ತಾಂತರ

Suddi Udaya
error: Content is protected !!