25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಸ.ಪ್ರ.ದ. ಕಾಲೇಜಿನ ಪ್ರಾಧ್ಯಾಪಕ ಡಾ. ಶರತ್ ಕುಮಾರ್ ಟಿ ಕೆ ರವರಿಗೆ ಬೀಳ್ಕೊಡುಗೆ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿನ ಪ್ರಾಧ್ಯಾಪಕರಾದ ಡಾ. ಶರತ್ ಕುಮಾರ್ ಟಿ ಕೆ ಇವರು ಏ. 30ರಂದು ಸರ್ಕಾರಿ ಸೇವೆಯಿಂದ ನಿವೃತ್ತಿ ಪಡೆದಿದ್ದು. ಇವರನ್ನು ಕಾಲೇಜಿನ ವಿದ್ಯಾರ್ಥಿ ವೃಂದ ಹಾಗೂ ಎಲ್ಲಾ ಅಧ್ಯಾಪಕ- ಅಧ್ಯಾಪಕೇತರ ವೃಂದದವರು ಶರತ್ ಕುಮಾರ್ ದಂಪತಿಗಳನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು ಇಲ್ಲಿ ಕನ್ನಡ ಅಧ್ಯಾಪಕರಾಗಿ ವೃತ್ತಿಯನ್ನು ಪ್ರಾರಂಭಿಸಿ ನಂತರ ಸರ್ಕಾರಿ ಸೇವೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೊಸದುರ್ಗದಲ್ಲಿ ನೇಮಕಗೊಂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಾಮದಪದವು ಹಾಗೂ ಬೆಳ್ತಂಗಡಿಯಲ್ಲಿ ಸುಮಾರು 37 ವರ್ಷಗಳ ಸೇವೆಯನ್ನು ಸಲ್ಲಿಸಿ ನಿವೃತ್ತಿಯನ್ನು ಹೊಂದಿದ್ದಾರೆ. ಶ್ರೀಯುತರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇಲ್ಲಿ ಪ್ರಾಂಶುಪಾಲರಾಗಿ ಕಾಲೇಜು ನ್ಯಾಕ್ ನಲ್ಲಿ ಉತ್ತಮ ಶ್ರೇಣಿ ಪಡೆಯಲು ಕಾರಣಿಭೂತರಾಗಿದ್ದಾರೆ.

Related posts

ಬೆಳ್ತಂಗಡಿ: ಗ್ರಾಮೀಣ ಕುಶಲ ಕರ್ಮಿಗಳಿಗೆ ಸುಧಾರಿತ ಉಪಕರಣ ಹಾಗೂ ಸಾಧನಾ ಸಲಕರಣೆ ವಿತರಣೆ

Suddi Udaya

ಧರ್ಮಸ್ಥಳ: ಶ್ರೀ. ಮಂ.ಅ.ಪ್ರೌ. ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ

Suddi Udaya

ಬೆಳ್ತಂಗಡಿ : ಪಟಾಕಿ ಅಂಗಡಿಗಳಿಗೆ ಅಧಿಕಾರಿಗಳಿಂದ ಪರಿಶೀಲನೆ: ಪಟಾಕಿ ದಾಸ್ತಾನು ಮಾಡಿದ್ದ ಮೂರು ಗೋದಾಮಿಗೆ ಬೀಗ

Suddi Udaya

ವೇಣೂರು ಮಹಾಮಸ್ತಕಾಭೀಷೇಕ ಮಹೋತ್ಸವ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಆಮಂತ್ರಣ

Suddi Udaya

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರಕ್ಕೆ ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಿಂದ ಅನುದಾನ ರೂ.5 ಲಕ್ಷ ಮಂಜೂರು

Suddi Udaya
error: Content is protected !!