39.2 C
ಪುತ್ತೂರು, ಬೆಳ್ತಂಗಡಿ
March 29, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹೀರ್ಯ “ಅಕ್ಷಯ ನಿಲಯ” ಗೃಹ ಪ್ರವೇಶ, ಭಜನಾ ಸೇವೆ ಹಾಗೂ ಯಕ್ಷಗಾನ ಬಯಲಾಟ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಗ್ರಾಮದ ಹೀರ್ಯ ಶ್ರೀಮತಿ ಶೀಲಾವತಿ ಮತ್ತು ಶಶೀಧರ ಶೆಟ್ಟಿಯವರು ನೂತನವಾಗಿ ನಿರ್ಮಿಸಿದ “ಅಕ್ಷಯ ನಿಲಯ” ದ ಗೃಹ ಪ್ರವೇಶ, ಕುಣಿತ ಭಜನೆ ಹಾಗೂ ಶ್ರೀ ದೇವಿ ಮಹಾತ್ಮೆ ಬಯಲಾಟ ಮೇ.6 ರಂದು ಜರುಗಿತು.


ಕುಂಟಿನಿ ರಾಘವೇಂದ್ರ ಬಾಂಗೀಣ್ಣಾಯ ನೇತೃತ್ವದಲ್ಲಿ ವೈದಿಕ-ವಿಧಿ-ವಿಧಾನಗಳೊಂದಿಗೆ ಗೃಹ ಪ್ರವೇಶ ನೆರವೇರಿತು.
ನಾಳ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ ಸದಸ್ಯರಿಂದ ಕುಣಿತ ಭಜನೆ ಹಾಗೂ ಕಟೀಲು ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ 5 ನೇ ಮೇಳದ ಯಕ್ಷಗಾನ ಬಯಲಾಟ ಕಾಲ ಮಿತಿಯಲ್ಲಿ ನಡೆಯಿತು.


ಈ ಸಂದರ್ಭದಲ್ಲಿ ವಿವಿಧ ಭಜನಾ ಮಂಡಳಿ ಸದಸ್ಯರು, ಕುಟುಂಬಸ್ಥರು, ಗಣ್ಯರು ಕಲಾಭಿಮಾನಿಗಳು ಉಪಸ್ಥಿತರಿದ್ದರು.

Related posts

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ರಿಂದ ಮತ ಚಲಾವಣೆ

Suddi Udaya

ಉಜಿರೆ: ಅಮೃತ್ ಸಿಲ್ಕ್ಸ್ ರೆಡಿಮೇಡ್ಸ್ & ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ‘ವಿಜಯೋತ್ಸವ’: ರೂ.2 ಸಾವಿರ ಮೇಲ್ಪಟ್ಟ ಖರೀದಿಗೆ ಲಕ್ಕೀ ಡ್ರಾ ಕೂಪನ್

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಬಿಜೆಪಿ ಜಯಭೇರಿ: 18216 ಮತಗಳ ಅಂತರದಿಂದ ಹರೀಶ್ ಪೂಂಜ ಪ್ರಚಂಡ ಗೆಲುವು: ರಕ್ಷಿತ್ ಶಿವರಾಂಗೆ ಸೋಲು

Suddi Udaya

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

Suddi Udaya

ಮುಂಡಾಜೆ ಸ.ಹಿ.ಪ್ರಾ. ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya
error: Content is protected !!