April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ

ಪಡಂಗಡಿ: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ 7ರಂದು ದೇವಸ್ಥಾನದ ಪ್ರಧಾನ ಅರ್ಚಕ ರಘುರಾಮ ಭಟ್ ಮಠ ನೇತೃತ್ವದಲ್ಲಿ ಶ್ರೀ ದೇವರ ಪ್ರತಿಷ್ಠಾ ವರ್ಧಂತಿ ಹಾಗೂ ವಿಶೇಷ ಶತರುದ್ರಬಿಷೇಕ, ರುದ್ರ ಪಾರಾಯಣ ಗಣಹೋಮ, ಮಹಾಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ಜರಗಿತು.

ಕುವೆಟ್ಟು, ಓಡಿಲ್ನಾಳ, ಪಡಂಗಡಿ, ಸೊಣಂದೂರು ಗ್ರಾಮದ ಹೆಚ್ಚಿನ ಭಕ್ತಾದಿಗಳು ಭಾಗವಹಿಸಿದ್ದರು.

Related posts

ಧರ್ಮಸ್ಥಳಕ್ಕೆ ಮಂಗಳೂರಿನ ಎ.ಜೆ. ಇನ್‌ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಮತ್ತು ಟೆಕ್ನಾಲಜಿ ಸಂಸ್ಥೆಯ ಎಂ.ಬಿ.ಎ. ವಿದ್ಯಾರ್ಥಿಗಳ ಅಧ್ಯಯನ ಪ್ರವಾಸ

Suddi Udaya

ಜು.30: ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಣಿಯೂರು ಗ್ರಾ. ಪಂ. ನ ಸದಸ್ಯ ಪ್ರವೀಣ್ ಗೌಡ ಮೇಲೆ ಕಾಂಗ್ರೆಸ್ ಕಾರ್ಯಕರ್ತರಿಂದ ನಡೆದ ಹಲ್ಲೆಯನ್ನು ಖಂಡಿಸಿ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸುವಂತೆ ಬೃಹತ್ ಪ್ರತಿಭಟನೆ

Suddi Udaya

ಪಟ್ಟೂರು ಹಾಲು ಉತ್ಪದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ನಡ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಪಿ. ಜನಾರ್ದನ ಗೌಡ, ಉಪಾಧ್ಯಕ್ಷರಾಗಿ ಹೇಮಾವತಿ ಆಯ್ಕೆ

Suddi Udaya

ಕಲ್ಮಂಜದ ಮತಗಟ್ಟೆಗೆ ಶಾಸಕ ಹರೀಶ್ ಪೂಂಜ ಹಾಗೂ ವಿ.ಪ. ಸದಸ್ಯ ಪ್ರತಾಪ್ ಸಿಂಹ ನಾಯಕ್ ಭೇಟಿ

Suddi Udaya
error: Content is protected !!