July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೊಯ್ಯೂರು: ದೇಂತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಬಾಲಾಲಯ ಪ್ರತಿಷ್ಠೆ

ಕೊಯ್ಯೂರು : ದೇ0ತ್ಯಾರು ಶ್ರೀ ಮಹಾವಿಷ್ಣುಮೂರ್ತಿ ದೇವರ ಬಾಲಾಲಯ ಪ್ರತಿಷ್ಠೆ ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿ ನೀಲೇಶ್ವರ ಇವರ ನೇತೃತ್ವದಲ್ಲಿ ಮೇ 6 ರಂದು ಜರಗಿತು.

ಮೇ 5 ರಂದು ದೇವತಾ ಪ್ರಾರ್ಥನೆ, ಪುಣ್ಯಾಹವಾಚನ, ಪ್ರಾಸಾದ ಶುದ್ದಿ., ರಕ್ಷೋಘ್ನ ಹೋಮ, ವಾಸ್ತು ಬಲಿ, ವಾಸ್ತು ಕಲಾಭಿಷೇಕ, ಅನ್ನ ಸಂತರ್ಪಣೆ ನಡೆಯಿತು.

ಮೇ.6 ರಂದು ಅಭಿಷೇಕ, ಗಣಪತಿ ಹೋಮ, ಉಷಾಪೂಜೆ, ಅನುಜ್ಞಾ ಕಳಶ, ಮಹಾಪೂಜೆ, ಕಳಸ ಪೂಜೆ, ಅನುಜ್ಞಾ ಬಲಿ, ಅನುಜ್ಞಾ ಪ್ರಾರ್ಥನೆ ಧ್ಯಾನ ಸಂಕೋಚ, ಬಾಲಾಲಯ ಪ್ರತಿಷ್ಠೆ, ಕಲಸ ಅಭಿಷೇಕ ಮಹಾಪೂಜಾ. ಅನ್ನ ಸಂತರ್ಪಣೆ ನಡೆಯಿತು.

ಈ ಸಂದರ್ಭದಲ್ಲಿ ಅಧ್ಯಕ್ಷ ತಿಮ್ಮಯ್ಯ ಗೌಡ ಕೋ0ಗುಜೆ, ದೇವಾಲಯದ ಅರ್ಚಕರಾದ ಪ್ರಶಾಂತ್ ಭಟ್, ಅನುವಂಶಿಕ ಆಡಳಿತ ಮೊಕ್ತೇಸರರಾದ ಕುಕ್ಕಪ್ಪ ಗೌಡ ಡೆ0ಬುಗ, ಯಾದವ ಗೌಡ ತೋಟ ಹಾಗೂ ಜೀರ್ಣೋದ್ಧಾರ ಸಮಿತಿ ಹಾಗೂ ಸರ್ವ ಸದಸ್ಯರು, ಊರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಪಾರಸ್‌ ಪೃಥ್ವಿ ಜುವೆಲ್ಸ್ ನಲ್ಲಿ “ಭರ್ಜರಿ ಆಷಾಢ ಸೇಲ್ಸ್”

Suddi Udaya

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಸೆಕೆಂಡರಿ ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕ ಸಂಘಗಳ ಒಕ್ಕೂಟ ಬೆಂಗಳೂರು ಹಾಗೂ ಬೆಳ್ತಂಗಡಿ ಭಾರತೀಯ ಮಜ್ದೂರು ಸಂಘದ ಸಹಭಾಗಿತ್ವದಲ್ಲಿ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಾರ್ಮಿಕರ ಬೃಹತ್ ಪ್ರತಿಭಟನೆ

Suddi Udaya

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಡ್ರಗ್ ಡಿಸ್ಕವರಿ ಮತ್ತು ಪ್ರಿಸಿಷನ್ ಮೆಡಿಸಿನ್‌ನಲ್ಲಿ ಎ.ಐ ಪಾತ್ರ ಕುರಿತು ಉಪನ್ಯಾಸ

Suddi Udaya

ಬೆಳ್ತಂಗಡಿ ಅಂಬುಲೆನ್ಸ್ ನಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

Suddi Udaya

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya
error: Content is protected !!