25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಶುಭಾರಂಭ

ಗೇರುಕಟ್ಟೆಯಲ್ಲಿ ಹೊಟೇಲ್ ‘ಶುಭೋದಯ’ ಶುಭಾರಂಭ

ಬೆಳ್ತಂಗಡಿ : ಗೇರುಕಟ್ಟೆ ಕಳಿಯ ಸಹಕಾರಿ ಸಂಘದ ಬಳಿ ಮಾತೃ ದಯಾ ಕಟ್ಟಡದಲ್ಲಿ ಶುಭೋದಯ ಸಸ್ಯಹಾರಿ ಮತ್ತು ಮಾಂಸಾಹಾರಿ ಹೋಟೆಲ್ ಮೇ5 ರಂದು ಶುಭಾರಂಭಗೊಂಡಿತು.


ಈ ಸಂದರ್ಭದಲ್ಲಿ ಕುಟುಂಬಸ್ಥರು, ಹಿತೈಷಿಗಳು ಆಗಮಿಸಿ ಶುಭ ಹಾರೈಸಿದರು. ಹೊಟೇಲ್ ಮಾಲೀಕರಾದ ಶ್ರೀಮತಿ ಸುಭಾಷಿಣಿ ಮತ್ತು ಜನಾರ್ಧನ ಗೌಡ ಕೆ. ಮಾತನಾಡುತ್ತಾ ನಮ್ಮ ಗ್ರಾಹಕರಿಗೆ ಉತ್ತಮ ಗುಣಮಟ್ಟದ ಆಹಾರ, ಪದಾರ್ಥಗಳನ್ನು ನೀಡುವುದಾಗಿ ಹೇಳಿದರು.

ಮಾಲಕರು ಕಾರ್ಯಕ್ರಮಕ್ಕೆ ಆಗಮಿಸಿದ ಹಿತೈಷಿಗಳನ್ನು ಸ್ವಾಗತಿಸಿ, ಸತ್ಕರಿಸಿದರು.

Related posts

ಕುಕ್ಕೇಡಿ ಗ್ರಾ.ಪಂ.ನಲ್ಲಿ ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿ ಯವರ ಜನ್ಮ ದಿನಾಚರಣೆ

Suddi Udaya

ಕಕ್ಯಪದವು ಎಲ್‌ಸಿಆರ್ ವಿದ್ಯಾಸಂಸ್ಥೆ: ಕಾಲೇಜು ವಿಭಾಗದಲ್ಲಿ ವಾಣಿಜ್ಯ ಚಟುವಟಕೆ

Suddi Udaya

ಮೈರೋಳ್ತಡ್ಕ ಶಾಲಾ ಅಮೃತ ಮಹೋತ್ಸವ ಸಂಭ್ರಮ ಉದ್ಘಾಟನೆ

Suddi Udaya

ದಾಂಪತ್ಯ ಜೀವನಕ್ಕೆ ಕಾಲಿರಿಸಿದ ನವೀನ್ ಮತ್ತು ಹರಿಣಾಕ್ಷಿ ನವ ದಂಪತಿಗಳಿಂದ ನಂದಗೋಕುಲ ಗೋಶಾಲೆಗೆ ರೂ 1.47 ಲಕ್ಷ ಗೋ ನಿಧಿ ಹಸ್ತಾಂತರ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ (ಡಿ.ಇಎಲ್.ಇಡಿ) ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Suddi Udaya
error: Content is protected !!