July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

ತಣ್ಣೀರುಪoತ : ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ವ್ಯಾಪಾರದ ಮಳಿಗೆ ಮೇ 06 ರಂದು ತಣ್ಣೀರುಪoತ ಗ್ರಾಮದ ಕಲ್ಲೇರಿ ಮುಖ್ಯರಸ್ತೆಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ,ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು, ನೇತ್ರಾವತಿ ಹೋಟೆಲ್ ಮಾಲಕರಾದ ಧರ್ಣಪ್ಪ ಗೌಡ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಅಯೂಬ್ ಕರಾಯ, ಸೀತಾರಾಮ ಮಡಿವಾಳ, ಯಶೋಧರ ಶೆಟ್ಟಿ, ಹಾಗೂ ಶ್ರೀ ಮಾತಾ ಸುಪಾರಿ ಟ್ರೇಡರ್ಸ್ ಮಾಲಕರಾದ ಸಚಿನ್ ಗೌಡ, ಶ್ರೀದೇವಿ ಸುಪಾರಿ ಟ್ರೇಡರ್ಸ್ ಮಾಲಕರಾದ ಪ್ರಶಾಂತ್ ಶೆಟ್ಟಿ ಮುಡಾಯೂರು, ಶಾರದಾ ರೈ ಮುಗೆರೋಡಿ, ಅಣ್ಣಿ ಶೆಟ್ಟಿ ಪಣೆಕ್ಕರ, ರಾಜೇಶ್ ಶೆಟ್ಟಿ ನವಶಕ್ತಿ ಉಪಸ್ಥಿತರಿದ್ದು, ಶುಭ ಹಾರೈಸಿದರು.


ನರಸಿಂಹ ಶೆಟ್ಟಿ, ಮತ್ತು ಮನೆಯವರು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು.
ಅಂಗಡಿ ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ಸ್ವಾಗತಿಸಿದರು. ಕಟ್ಟಡ ಮಾಲಿಕರಾದ ಕೃಷ್ಣಪ್ಪ ಪೂಜಾರಿ ಧನ್ಯವಾದವಿತ್ತರು.


ಅಡಿಕೆ, ಗೇರುಬೀಜ, ತೆಂಗಿನಕಾಯಿ, ಕಾಳುಮೆಣಸು, ಮುಂತಾದ ಕಾಡುತ್ಪತಿಗಳನ್ನು ಖರೀದಿಸಲಾಗುವುದು ಎಂದು ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ತಿಳಿಸಿದರು.

Related posts

ಬೆಳ್ತಂಗಡಿ ಶಾಸಕ ಹರೀಶ್ ಪೂಂಜರ ಮನವಿಗೆ ಕೆಎಸ್ ಆರ್ ಟಿ ಸಿ ಸ್ಪಂದನೆ: ಆ.25 ಧರ್ಮಸ್ಥಳದಿಂದ ನಾರಾವಿಗೆ ಸರ್ಕಾರಿ ಬಸ್ ಪ್ರಾರಂಭ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ರಾಷ್ಟ್ರೀಯ ಯುವದಿನಾಚರಣೆ

Suddi Udaya

ವೇಣೂರು: ಲಯನ್ಸ್ ಕ್ಲಬ್ ನ ಅಧ್ಯಕ್ಷರಾಗಿ ನಿರಂಜನ್ ಕೆ.ಎಸ್, ಕಾರ್ಯದರ್ಶಿಯಾಗಿ ದಯಾನಂದ ಭಂಡಾರಿ ಆಯ್ಕೆ

Suddi Udaya

ಬೆಳ್ತಂಗಡಿ: ಸಂತ ತೆರೇಸಾ ಪ್ರೌಢಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಮಾಹಿತಿ ಕಾರ್ಯಗಾರ

Suddi Udaya

ಶಟಲ್ ಬ್ಯಾಡ್ಮಿಂಟನ್: ಉಜಿರೆ ಎಸ್.ಡಿ.ಎಂ. ಕಾಲೇಜಿನ ವಿದ್ಯಾರ್ಥಿ ವಿನೀತ್ ಪ್ರಥಮ ಸ್ಥಾನ

Suddi Udaya

ನಡ: ಕನ್ಯಾಡಿ ಶಾಂತಿನಗರದಲ್ಲಿ ಚಿರತೆ ಹಾವಳಿ

Suddi Udaya
error: Content is protected !!