23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ತಣ್ಣೀರುಪoತ: ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ಮಳಿಗೆ ಶುಭಾರಂಭ

ತಣ್ಣೀರುಪoತ : ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ವ್ಯಾಪಾರದ ಮಳಿಗೆ ಮೇ 06 ರಂದು ತಣ್ಣೀರುಪoತ ಗ್ರಾಮದ ಕಲ್ಲೇರಿ ಮುಖ್ಯರಸ್ತೆಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊಂಡಿತು.

ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷೆ ಹೇಮಾವತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ,ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು, ನೇತ್ರಾವತಿ ಹೋಟೆಲ್ ಮಾಲಕರಾದ ಧರ್ಣಪ್ಪ ಗೌಡ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಅಯೂಬ್ ಕರಾಯ, ಸೀತಾರಾಮ ಮಡಿವಾಳ, ಯಶೋಧರ ಶೆಟ್ಟಿ, ಹಾಗೂ ಶ್ರೀ ಮಾತಾ ಸುಪಾರಿ ಟ್ರೇಡರ್ಸ್ ಮಾಲಕರಾದ ಸಚಿನ್ ಗೌಡ, ಶ್ರೀದೇವಿ ಸುಪಾರಿ ಟ್ರೇಡರ್ಸ್ ಮಾಲಕರಾದ ಪ್ರಶಾಂತ್ ಶೆಟ್ಟಿ ಮುಡಾಯೂರು, ಶಾರದಾ ರೈ ಮುಗೆರೋಡಿ, ಅಣ್ಣಿ ಶೆಟ್ಟಿ ಪಣೆಕ್ಕರ, ರಾಜೇಶ್ ಶೆಟ್ಟಿ ನವಶಕ್ತಿ ಉಪಸ್ಥಿತರಿದ್ದು, ಶುಭ ಹಾರೈಸಿದರು.


ನರಸಿಂಹ ಶೆಟ್ಟಿ, ಮತ್ತು ಮನೆಯವರು ಬಂದಂತಹ ಅತಿಥಿ ಗಣ್ಯರನ್ನು ಸತ್ಕರಿಸಿದರು.
ಅಂಗಡಿ ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ಸ್ವಾಗತಿಸಿದರು. ಕಟ್ಟಡ ಮಾಲಿಕರಾದ ಕೃಷ್ಣಪ್ಪ ಪೂಜಾರಿ ಧನ್ಯವಾದವಿತ್ತರು.


ಅಡಿಕೆ, ಗೇರುಬೀಜ, ತೆಂಗಿನಕಾಯಿ, ಕಾಳುಮೆಣಸು, ಮುಂತಾದ ಕಾಡುತ್ಪತಿಗಳನ್ನು ಖರೀದಿಸಲಾಗುವುದು ಎಂದು ಮಾಲಕರಾದ ರಂಜಿತ್ ಶೆಟ್ಟಿ ಪಣೆಕ್ಕರ ತಿಳಿಸಿದರು.

Related posts

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya

ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಿಗೆ ನೆರಿಯ ಸ್ಟೇಶನ್ ಇಂಚಾರ್ಜ್ ಪೆಟ್ರೋನೆಟ್ ವತಿಯಿಂದ ಬ್ಯಾಗ್ ಹಾಗೂ ಲೇಖನಿ ಸಾಮಾಗ್ರಿ ವಿತರಣೆ

Suddi Udaya

2024 ಫೆಬ್ರವರಿ ತಿಂಗಳಲ್ಲಿ ವೇಣೂರು ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭಿಷೇಕ

Suddi Udaya

ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ ಪ್ರದಾನ

Suddi Udaya

ಗೇರುಕಟ್ಟೆ: ಮನ್ ಶರ್ ವಿದ್ಯಾಸಂಸ್ಥೆಯಲ್ಲಿ 75ನೇ ವರ್ಷದ ಗಣರಾಜ್ಯೋತ್ಸವ ಆಚರಣೆ

Suddi Udaya

ಅಗ್ರಿಲೀಫ್ ಗೆ ದಾಖಲೆಯ ರೂ. 20 ಕೋಟಿ ಹೂಡಿಕೆ : 2 ವರ್ಷಗಳಲ್ಲಿ ರೂ. 100 ಕೋಟಿ ವ್ಯವಹಾರದ ಗುರಿ: ಗ್ರಾಮೀಣ ಭಾಗದ ವಿದೇಶಿ ರಫ್ತು ಸಂಸ್ಥೆಯ ಅಪೂರ್ವ ಸಾಧನೆ

Suddi Udaya
error: Content is protected !!