September 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹಿರಿಯ ಲೇಖಕ ಪ. ರಾಮಕೃಷ್ಣ ಶಾಸ್ತ್ರಿ ರವರು ಮನುಶ್ರೀ ದತ್ತಿ ಪ್ರಶಸ್ತಿಗೆ ಆಯ್ಕೆ

ಬೆಳ್ತಂಗಡಿ : ಕನ್ನಡ ಸಾಹಿತ್ಯ ಪರಿಷತ್ತಿನ ಶ್ರೀಮತಿ ಮನೋಹರಿ ಪಾರ್ಥ ಸಾರಥಿ ಮನುಶ್ರೀ ದತ್ತಿ ಪ್ರಶಸ್ತಿಗೆ ಹಿರಿಯ ಲೇಖಕ ಪ.ರಾಮಕೃಷ್ಣ ಶಾಸ್ತ್ರಿ ಆಯ್ಕೆಯಾಗಿದ್ದಾರೆ.

ಬೆಳ್ತಂಗಡಿಯ ತೆಂಕಕಾರಂದೂರಿನ ಪ. ರಾಮಕೃಷ್ಣ ಶಾಸ್ತ್ರಿ ಅವರು ವೃತ್ತಿಯಲ್ಲಿ ಕೃಷಿಕರು, ಪ್ರವೃತ್ತಿಯಲ್ಲಿ ಸಾಹಿತಿ. ತುಳು ಮತ್ತು ಕನ್ನಡದಲ್ಲಿ ಕಥೆ-ಕಾದಂಬರಿಗಳನ್ನು ಬರೆದಿರುವ ಅವರು ವಿಜ್ಞಾನ, ಅಧ್ಯಾತ್ಮ ವೈಚಾರಿಕ ಕ್ಷೇತ್ರಗಳಲ್ಲೂ ಲೇಖನ ಬರೆದಿದ್ದಾರೆ. ಯಕ್ಷಗಾನ ತಾಳಮದ್ದಳೆಯಲ್ಲಿ ಅರ್ಥಗಾರಿಕೆ, ಗಮಕ ವಾಚನದಲ್ಲಿಯೂ ಪ್ರಸಿದ್ಧರು. ಅವರ ಬರಹಗಳು ಮಹಾರಾಷ್ಟ್ರದ ಕನ್ನಡ ಶಾಲೆಗಳಿಗೆ ಮತ್ತು ಮಂಗಳೂರು ವಿವಿ ಯ ಪದವಿ ತರಗತಿಗಳಿಗೆ ಪಠ್ಯವಾಗಿದ್ದು ಇವರ ಸಾಹಿತ್ಯ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಪರಿಷತ್ತಿನ ಪ್ರಕಟಣೆ ತಿಳಿಸಿದೆ.

Related posts

ದ. ಕ. ಗ್ಯಾರೇಜು ಮಾಲಕರ ಸಂಘ ಬೆಳ್ತಂಗಡಿ ವಲಯಕ್ಕೆ ಸಮಗ್ರ ಪ್ರಶಸ್ತಿ

Suddi Udaya

ಮಾ.10: ವೇಣೂರು 33ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆವಿ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಆ.4 ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಆಟಿ ಅಮಾವಾಸ್ಯೆಯ ಪ್ರಯುಕ್ತ ತೀರ್ಥಸ್ನಾನ

Suddi Udaya

ಆಕಸ್ಮಿಕವಾಗಿ ನದಿಗೆ ಬಿದ್ದು ಬಾಲಕ ಸಾವು

Suddi Udaya

ಕೊಕ್ಕಡ ಪರಿಸರದಲ್ಲಿ ಕಾಡಾನೆ ಪ್ರತ್ಯಕ್ಷ:

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕರ ತಂಡ ವಾಲಿಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!