April 12, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೌಟುಂಬಿಕ ಕಲಹ: ಜೀವ ಬೆದರಿಕೆ

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು, ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

ಮೂಡುಕೋಡಿ ಗ್ರಾಮದ ನಿವಾಸಿ, ವೆಂಕಟ್ರಮಣ ಭಟ್‌ (71) ಎಂಬವರ ಸೊಸೆ ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆಯು ತನ್ನ ತಾಯಿ ಹಾಗೂ ಸಹೋದರ ಹೇಮೇಶ ಎಂಬವರ ಜತೆ ಬಂದು,ಅವ್ಯಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವೆಂಕಟರಮಣ ಭಟ್ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Related posts

ಶ್ರೀಮತಿ ಹೇಮಾವತಿ ವೀ. ಹೆಗ್ಗಡೆಯವರಿಂದ ಬೆಳಾಲು ಪ್ರೌಢಶಾಲೆಯ ಭೇಟಿ, ಮಕ್ಕಳೊಂದಿಗೆ ಮಾತುಕತೆ

Suddi Udaya

ಉಜಿರೆ ಎಸ್‌ಡಿಎಂ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಅರಸಿನಮಕ್ಕಿ ಶ್ರೀ ಗೋಪಾಲಕೃಷ್ಣ ಅ.ಹಿ.ಪ್ರಾ. ಶಾಲೆಗೆ ಸಮಗ್ರ ಪ್ರಶಸ್ತಿ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಜು.3: ಹಿಂದೂ ಜನಜಾಗೃತಿ ಸಮಿತಿಯಿಂದ ಗುರುಪೂರ್ಣಿಮಾ ಮಹೋತ್ಸವ

Suddi Udaya

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಕಿರಣ್ ಆಗ್ರೋಟೆಕ್ ಉಜಿರೆ -ಕೊಕ್ಕಡ ಇವರ 2025ರ ಕ್ಯಾಲೆಂಡರ್ ಬಿಡುಗಡೆ

Suddi Udaya
error: Content is protected !!