23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೌಟುಂಬಿಕ ಕಲಹ: ಜೀವ ಬೆದರಿಕೆ

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು, ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

ಮೂಡುಕೋಡಿ ಗ್ರಾಮದ ನಿವಾಸಿ, ವೆಂಕಟ್ರಮಣ ಭಟ್‌ (71) ಎಂಬವರ ಸೊಸೆ ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆಯು ತನ್ನ ತಾಯಿ ಹಾಗೂ ಸಹೋದರ ಹೇಮೇಶ ಎಂಬವರ ಜತೆ ಬಂದು,ಅವ್ಯಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವೆಂಕಟರಮಣ ಭಟ್ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Related posts

ಗ್ರಾಮಗಳಲ್ಲಿ ಕಿರು ಉದ್ದಿಮೆಗಳ ಮೂಲಕ ಲಕ್ಷಾಂತರ, ಸ್ವ ಉದ್ಯೋಗಗಳನ್ನು ಸೃಷ್ಟಿಸಿದ ಗ್ರಾಮಾಭಿವೃದ್ಧಿ ಯೋಜನೆಗೆ ಎಂ.ಎಸ್.ಎಂ.ಇ. ಬ್ಯಾಂಕಿಂಗ್ ಶ್ರೇಷ್ಠತಾ ಪ್ರಶಸ್ತಿ

Suddi Udaya

ತಣ್ಣೀರುಪಂಥ ವಲಯ ನೂತನ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

Suddi Udaya

ಬಂದಾರು :ಪೆರ್ಲ -ಬೈಪಾಡಿ ನಿವಾಸಿ ನಾರಾಯಣ ಪೂಜಾರಿ ನಿಧನ

Suddi Udaya

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

Suddi Udaya

ಶಿರ್ಲಾಲು ಗ್ರಾಮ ಸಭೆ: ಶಿರ್ಲಾಲುವಿನಲ್ಲಿರುವ ಗೋಮಾಲಾ ಜಾಗವನ್ನು ಕಂದಾಯ ಇಲಾಖೆ ತನ್ನ ಸುಪರ್ಧಿಗೆ ಪಡೆಯಬೇಕೆಂದು ಗ್ರಾಮಸ್ಥರ ಒತ್ತಾಯ

Suddi Udaya

ಮೊಗ್ರು: ನೆಕ್ಕರಾಜೆ ನಿವಾಸಿ ಲಕ್ಷ್ಮೀ ನಿಧನ

Suddi Udaya
error: Content is protected !!