ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೌಟುಂಬಿಕ ಕಲಹ: ಜೀವ ಬೆದರಿಕೆ

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು, ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

ಮೂಡುಕೋಡಿ ಗ್ರಾಮದ ನಿವಾಸಿ, ವೆಂಕಟ್ರಮಣ ಭಟ್‌ (71) ಎಂಬವರ ಸೊಸೆ ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆಯು ತನ್ನ ತಾಯಿ ಹಾಗೂ ಸಹೋದರ ಹೇಮೇಶ ಎಂಬವರ ಜತೆ ಬಂದು,ಅವ್ಯಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವೆಂಕಟರಮಣ ಭಟ್ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Related posts

ದ.ಕ ಜಿಲ್ಲಾ ಬಿಜೆಪಿ ಅಭ್ಯರ್ಥಿ ಕ್ಯಾ| ಬ್ರಿಜೇಶ್ ಚೌಟ ಉಜಿರೆ ಬೂತ್ ಸಂಖ್ಯೆ 98 ರ ಮತಗಟ್ಟೆಗೆ ಭೇಟಿ

Suddi Udaya

ಸರಕಾರಿ ಸೌಲಭ್ಯ ವಂಚಿತ ಕೊಕ್ಕಡ ಮಹಾವೀರ ಕಾಲನಿ: ಗ್ರಾ.ಪಂ ಉಪಾಧ್ಯಕ್ಷ ಪ್ರಭಾಕರ ಗೌಡರಿಂದ ಸಚಿವರಿಗೆ ಮನವಿ

Suddi Udaya

ಬೆಳಾಲು: ಮಾಚಾರು ಸಮೀಪ ಬೈಕ್ ಹಾಗೂ ಕಾರಿನ ನಡುವೆ ಭೀಕರ ಅಪಘಾತ: ಬೈಕಿನಲ್ಲಿದ್ದವರು ಅದೃಷ್ಟವಾಶಾತ್ ಪಾರು

Suddi Udaya

ಉಜಿರೆ: ನಿನ್ನಿಕಲ್ಲು ಗುಡ್ಡ ಪ್ರದೇಶದಲ್ಲಿ ಆಕಸ್ಮಿಕ ಅಗ್ನಿ ಅವಘಡ

Suddi Udaya

ಬೆಳ್ತಂಗಡಿ ವಕೀಲರ ಸಂಘದಿಂದ ನ್ಯಾಯಾಲಯದ ಕಟ್ಟಡ ಮಂಜೂರುಗೊಳಿಸುವಂತೆ ಬೆಂಗಳೂರಿನಲ್ಲಿ ಸಚಿವರುಗಳ ಭೇಟಿ

Suddi Udaya

ಉಜಿರೆ: ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಕೆಸರ್ದ ಕಂಡೊಂಡು ಕುಸಲ್ದ ಗೊಬ್ಬುಲು ಕಾರ್ಯಕ್ರಮದ ಉದ್ಘಾಟನೆ

Suddi Udaya
error: Content is protected !!