23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ಔಟ್ ಸೈಡ್ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಇಂದಬೆಟ್ಟು ವಲಯದ ನಾವೂರು ಎಂಬಲ್ಲಿನ ಆಯಿಷಾರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ಔಟ್ ಸೈಡ್ ವೀಲ್ ಚಯರ್ ಒಕ್ಕೂಟದ ಹಾಗೂ ಜನಜಾಗೃತಿ ವೇದಿಕೆಯ ಪದಾಧಿಕಾರಿಗಳು ಹಾಗೂ ಊರ ಗಣ್ಯರು ವಿತರಿಸಿದರು.

ಈ ಸಂದರ್ಭದಲ್ಲಿ ನಾವೂರು ಗ್ರಾಮ ಪಂಚಾಯತಿಯ ಅಧ್ಯಕ್ಷೆ ಶ್ರೀಮತಿ ಸುನಂದ, ನಾವೂರು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸರೋಜಾ, ಒಕ್ಕೂಟದ ಕಾರ್ಯದರ್ಶಿ ವಸಂತ , ವಲಯ ಮೇಲ್ವಿಚಾರಕಿ ಶ್ರೀಮತಿ ಉಷಾ, ಸೇವಾಪ್ರತಿನಿಧಿ ಶ್ರೀಮತಿ ಸುನಿತಾ ಉಪಸ್ಥಿತರಿದ್ದರು.

Related posts

ಧರ್ಮಸ್ಥಳ ಕ್ಷೇತ್ರದ ವತಿಯಿಂದ ಕುತ್ಲೂರು ನೇಸರ ಗುಂಪಿನ ಸದಸ್ಯ ಧರ್ಣಪ್ಪ ರವರಿಗೆ ಕ್ರಿಟಿಕಲ್ ಫಂಡ್ ವಿತರಣೆ

Suddi Udaya

ವೇಣೂರು ಲಯನ್ಸ್ ಕ್ಲಬ್ ಗೆ ಪ್ರಾಂತ್ಯ ಅಧ್ಯಕ್ಷರ ಭೇಟಿ

Suddi Udaya

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

Suddi Udaya

ಅಳದಂಗಡಿ ಶ್ರೀ ಗಾಯತ್ರಿ ವಿಶ್ವಕರ್ಮ ಸಂಘದಿಂದ ಕಿರಣ್ ಚಂದ್ರ ಪುಷ್ಪಗಿರಿ ರವರ ಭೇಟಿ

Suddi Udaya

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ಬೆಳ್ತಂಗಡಿ: ಅಕ್ರಮ ಜೂಜಾಟ ಆಡುತ್ತಿದ್ದ ಸ್ಥಳಕ್ಕೆ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳು ಪೊಲೀಸ್ ವಶ

Suddi Udaya
error: Content is protected !!