ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂಗೇರ ನಿಧನಕ್ಕೆ ಡಾ.ಹೆಗ್ಗಡೆ ಸಂತಾಪ

ಬೆಳ್ತಂಗಡಿ : ಮಾಜಿ ಶಾಸಕ ಕೆ.ವಸಂತ ಬಂಗೇರರವರು ಸ್ವರ್ಗಸ್ಥರಾದ ವಿಚಾರ ತಿಳಿದು ವಿಷಾದವಾಯಿತು. ಅವರು ನಮ್ಮ ತಾಲ್ಲೂಕಿನ ಶಾಸಕರಾಗಿ ಜನಸ್ನೇಹಿಯಾಗಿದ್ದರು
ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಸಂತಾಪ ಸೂಚಿಸಿದ್ದಾರೆ.

ಬಂಗೇರ ಅವರು ಸಾಮಾನ್ಯ ಜನರೊಳಗೆ ಹಾಗೂ ಕುಟುಂಬದಲ್ಲಿ ವಿಚಾರ-ಬೇಧಗಳು ಬಂದಾಗ ನಮ್ಮ ತುಳುನಾಡಿನಲ್ಲಿ ಹೇಳುವಂತೆ ಪಂಚಾತಿಕೆ ಅಂದರೆ ಒಗ್ಗೂಡಿಸುವಿಕೆಗೆ ಪ್ರಯತ್ನ ಮಾಡುತ್ತಿದ್ದರು. ಅವರ ಈ ಹವ್ಯಾಸದಿಂದ ಅವರಿಗೆ ಎಷ್ಟೇ ಕಷ್ಟವಾದರೂ ಸಮಾಜದ ಅನೇಕ ಕುಟುಂಬಗಳನ್ನು ಒಗ್ಗೂಡಿಸಿ ಸಮಸ್ಯೆ ಪರಿಹಾರ ಮಾಡುತ್ತಿದ್ದರು. ಅವರ ಈ ಸಾಧನೆಯಿಂದಾಗಿ ಸಮಾಜದಲ್ಲಿರುವ ಬಿರುಕು ಬಿಟ್ಟ ಅನೇಕ ಕುಟುಂಬಗಳು ಒಟ್ಟಾಗುತ್ತಿದ್ದವು.
ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಹೆಗ್ಗಡೆಯವರು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Related posts

ಬೆಳ್ತಂಗಡಿ ಶ್ರೀ ಗುರುನಾರಾಯಣ ವಾಣಿಜ್ಯ ಸಂಕೀರ್ಣದಲ್ಲಿ ದಸರಾ- ದೀಪಾವಳಿ ಪ್ರಯುಕ್ತ ಉಡುಪುಗಳ ಮಹಾಮೇಳ

Suddi Udaya

ರಾಜ್ಯಮಟ್ಟದ ಕಿಡ್ಸ್ ಅಥ್ಲೆಟಿಕ್ಸ್ : ಎಸ್ ಡಿ ಎಂ ಆಂಗ್ಲ ಮಾಧ್ಯಮ ರಾಜ್ಯ ಪಠ್ಯಕ್ರಮ ಶಾಲೆಯ ವಿದ್ಯಾರ್ಥಿನಿ ಅನೀಶ ಆರೋಲ್ ಡಿಸೋಜಾ ಪ್ರಥಮ

Suddi Udaya

ಉಜಿರೆ ಬೆನಕ ಸೆಂಟರ್ ನಲ್ಲಿ ದಾದಿಯರ ದಿನಾಚರಣೆ

Suddi Udaya

ಜೆಸಿಐ ಉಜಿರೆ ಘಟಕ ಮತ್ತು ಮಹಿಳಾ ಜೆಸಿ ವಿಭಾಗದಿಂದ ಜಾಗೃತಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ಬೆಳ್ತಂಗಡಿ: ತಾಲೂಕು ಭಂಡಾರಿ ಸಮಾಜ ಸಂಘದ ವಾರ್ಷಿಕ ಮಹಾಸಭೆ

Suddi Udaya
error: Content is protected !!