39.4 C
ಪುತ್ತೂರು, ಬೆಳ್ತಂಗಡಿ
April 9, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ಬಂಗೇರ ನಿಧನಕ್ಕೆ ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಪೂಜಾರಿ ಸಂತಾಪ

ಬೆಳ್ತಂಗಡಿ:ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ರಾಜಕೀಯ ಮುತ್ಸದ್ದಿ,ಯುವವಾಹಿನಿಯ ಮಾಗದರ್ಶಕರು, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ ನಿಧನ ಸುದ್ದಿ ನೋವು ತಂದಿದೆ. ದ.ಕ ಜಿಲ್ಲೆಗೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅವರ ಕೊಡುಗೆ ಅಪಾರ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟ. ಮೃತರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಕೆ ಪೂಜಾರಿ ಸಂತಾಪ ಸೂಚಿಸಿದ್ದಾರೆ.

Related posts

ಎಸ್. ಡಿ. ಎಂ. (ಸ್ವಾಯತ್ತ) ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ವತಿಯಿಂದ ಸದ್ಭಾವನಾ ದಿವಸ್ ಆಚರಣೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳಿಗೆ ನಾಟಾ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ಚಾರ್ಮಾಡಿ: ತೋಟಕ್ಕೆ ನುಗ್ಗಿದ ಕಾಡಾನೆ : ಅಪಾರ  ಕೃಷಿ ನಾಶ

Suddi Udaya

ಸ್ವಾತಿ ಸೂರಜ್ ನೆಲ್ಲಿತ್ತಾಯ ಶಿಶಿಲ ಇವರ ಚೊಚ್ಚಲ ಕವನ ಸಂಕಲನ “ಮಂಜರಿ” ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧ. ಆಂ.ಮಾ. ಶಾಲೆಯಲ್ಲಿ ಗಿಡ ನೆಡುವ ಮೂಲಕ ಹುಟ್ಟುಹಬ್ಬ ಆಚರಣೆ

Suddi Udaya

ಶಿಬಾಜೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya
error: Content is protected !!
ಸುದ್ದಿ ಉದಯ ವಾಟ್ಸಪ್‌ ಗ್ರೂಪ್‌ಗೆ ಸೇರಿ