22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ನಿಧನ

ಬಳಂಜ: ಮುಡಾಯಿಬೆಟ್ಟು ನಿವಾಸಿ ಲಲಿತ ಸುಂದರ ಪೂಜಾರಿ (80 ವ)ರವರು ವಯೋಸಹಜ ಅಸೌಖ್ಯದಿಂದ ಮೇ 8ರಂದು ನಿಧನರಾಗಿದ್ದಾರೆ.

ಮೃತರು ಮೂವರು ಪುತ್ರರು ,ಮೂವರು ಪುತ್ರಿಯರು , ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳನ್ನು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಭತ್ತದ ಸಾಂಪ್ರದಾಯಿಕ ತಳಿಗಳ ಸಂರಕ್ಷಕ ಸಾವಯವ ಕೃಷಿಯಲ್ಲಿ ರಾಷ್ಟ್ರಮಟ್ಟದ ಪ್ರಶಸ್ತಿ ಪುರಸ್ಕೃತ ಬಿ.ಕೆ ದೇವರಾವ್ ರಿಗೆ ಬೆಳ್ತಂಗಡಿ ತಾಲೂಕು ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಗೌರವಾರ್ಪಣೆ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ದಕ್ಷಿಣ ಕನ್ನಡ ಜಿಲ್ಲಾ ರಬ್ಬರ್ ಟ್ಯಾಪರ್ ಕಾರ್ಮಿಕರ ಸಂಘದ ಅಧ್ಯಕ್ಷ ಕಾಂಗ್ರೆಸ್ ಸೇರ್ಪಡೆ

Suddi Udaya

ಲಾಯಿಲ ಸೈಂಟ್ ಮೇರಿಸ್ ಶಾಲೆ ರಜತ ಮಹೋತ್ಸವ ಸಂಭ್ರಮ: ಡಾ| ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದ ಶಾಲೆಯ ಆಡಳಿತ ಮಂಡಳಿ

Suddi Udaya

ಉಜಿರೆ ಹಾ.ಉ.ಸ. ಸಂಘದ ವತಿಯಿಂದ ಬದನಾಜೆ ಶಾಲೆಯ ನೂತನ ಸಭಾಂಗಣಕ್ಕೆ ದೇಣಿಗೆ ಹಸ್ತಾಂತರ

Suddi Udaya

ಕುವೆಟ್ಟು ಗ್ರಾ.ಪಂ ಮಾಜಿ ಸದಸ್ಯ ಭಾಜಪ ದ ನಿಷ್ಠಾವಂತ ಕಾರ್ಯಕರ್ತ ನಾರಾಯಣ ಆಚಾರ್ಯ ಗುರುವಾಯನಕೆರೆ ನಿಧನ

Suddi Udaya
error: Content is protected !!