22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿ

ಮಾಜಿ ಶಾಸಕ ಬಂಗೇರರ ನಿಧನಕ್ಕೆ ಬೆಳ್ತಂಗಡಿ ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಿಂದ ನಾಳೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಶ್ರದ್ಧಾಂಜಲಿ ಅರ್ಪಣೆ

ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಯ ಹರಿಕಾರ ಬೆಳ್ತಂಗಡಿಯ ಬಂಗಾರ ಕೆ. ವಸಂತ ಬಂಗೇರರವರು ಅಸ್ತಂಗತರಾಗಿದ್ದುಅವರಿಗೆ ಶ್ರದ್ದಾಂಜಲಿ ನೀಡುವ ಸಲುವಾಗಿ ಬೆಳ್ತಂಗಡಿ ತಾಲೂಕು ಮೊಬೈಲ್ ರಿಟೇಲರ್ ಅಸೋಸಿಯೇಷನ್ ನಾಳೆ ಗುರುವಾರ (ಮೇ 9ರಂದು) ಅಂಗಡಿ ಮುಗ್ಗಟ್ಟುಗಳನ್ನು ಸ್ವ ಇಚ್ಚೆಯಿಂದ ಬಂದ್ ಮಾಡಿ ಅವರಿಗೆ ಶ್ರದ್ದಾಂಜಲಿ ನೀಡುವುದಾಗಿ ತೀರ್ಮಾನಿಸಲಾಗಿದೆ ಎಂದು ಮೊಬೈಲ್ ರಿಟೇಲರ್ ಅಸೋಸಿಯೇಷನ್ ಪ್ರಕಟಣೆಯಲ್ಲಿ ತಿಳಿಸಿದೆ.

Related posts

ನಾವೂರು ಪರಾರಿ ನಿವಾಸಿ ತುಂಗಮ್ಮ ನಿಧನ

Suddi Udaya

ಬಂದಾರು, ಮೊಗ್ರು ಶಕ್ತಿ ಕೇಂದ್ರದ ಭಾಜಪ ಕಾರ್ಯಕರ್ತರ ಅಭ್ಯಾಸವರ್ಗ ಕಾರ್ಯಕ್ರಮ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಬಳಂಜ: 36ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ: ಶ್ರದ್ದಾ ಭಕ್ತಿಯಿಂದ ಗಣಪತಿ ದೇವರ ಆರಾಧನೆ, ಸಾವಿರಾರು ಭಕ್ತರು ಭಾಗಿ

Suddi Udaya

ಗುರುವಾಯನಕೆರೆ ರತ್ನಗಿರಿ ಸನ್ಯಾಸಿ ಗುಳಿಗ ದೈವದ ಸನ್ನಿಧಿಯಲ್ಲಿ ಕಳಶ ತಂಬಿಲ ಪರ್ವ

Suddi Udaya

ಬೆಳ್ತಂಗಡಿ: ತೋಟಗಾರಿಕೆ ಇಲಾಖೆಯಲ್ಲಿ ಮೆಗಾ ಡ್ರೈವ್ ಕಾರ್ಯಕ್ರಮ

Suddi Udaya
error: Content is protected !!