July 23, 2026
ನಿಧನ

ಮಾಜಿ ಶಾಸಕ ಬಂಗೇರರ ನಿಧನಕ್ಕೆಡಾ. ಪದ್ಮಪ್ರಸಾದ್ ಅಜಿಲ ಹಾಗೂ ಶಿವಪ್ರಸಾದ ಅಜಿಲ ಸಂತಾಪ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನಲ್ಲಿ ಐದು ಬಾರಿ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ತನ್ನದೇ ಆದ ವಿಶೇಷ ಕೊಡುಗೆಯನ್ನು ನೀಡಿದ್ದ ಮಾಜಿ ಶಾಸಕ ಕೆ. ವಸಂತ ಬಂಗೇರ ಅವರ ನಿಧನಕ್ಕೆ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲ ಹಾಗೂ ಶ್ರೀ ಸತ್ಯದೇವತಾ ದೈವಸ್ಥಾನದ ಆಡಳಿತದಾರ ಶಿವಪ್ರಸಾದ ಅಜಿಲ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಅಳದಂಗಡಿ ಅರಮನೆಯೊಂದಿಗೆ ನಿಕಟ ಸಂಪರ್ಕವನ್ನು ಇಟ್ಟುಕೊಂಡಿದ್ದ ಬಂಗೇರರು ನನ್ನ ತಂದೆ ಕಾಲದಿಂದಲೂ ಅರಮನೆಯ ಜೊತೆ ನಿಕಟ ಸಂಪರ್ಕ ಹೊಂದಿ, ಆನೇಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದರು. ನೇರ, ನಡೆನುಡಿಯ, ಪರೋಪಕಾರಿಯಾಗಿದ್ದ ಅವರ ನಿಧನ ದುಃಖವನ್ನು ತಂದಿದ್ದು, ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ಪ್ರಾರ್ಥಿಸಿದ್ದಾರೆ.

Related posts

ಮಲೆಂಗಲ್ಲು ನಿವಾಸಿ, ನಿವೃತ್ತ ಟೆಲಿಫೋನ್ ಎಕ್ಸ್‌ಚೆಂಜರ್‌ ವೈ ಹಾಲೊಜಿ ರಾವ್ ನಿಧನ

Suddi Udaya

ಮೂಡುಕೋಡಿ ಅರ್ಚಕ ಪುಟ್ಟಪ್ಪಯ್ಯ ನಿಧನ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಮಚ್ಚಿನ: ಬಳ್ಳ ಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಾಲಯದ ಹಿರಿಯ ಅರ್ಚಕ ನಾರಾಯಣ ಪುತ್ರಾಯ ನಿಧನ

Suddi Udaya

ಕಾಯರ್ತಡ್ಕ : ಯುವತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಅರಸಿನಮಕ್ಕಿ: ಕೃಷಿಕ ಮುರಳೀಧರ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya
error: Content is protected !!