23.5 C
ಪುತ್ತೂರು, ಬೆಳ್ತಂಗಡಿ
April 11, 2025
ನಿಧನ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ, ಜನಪ್ರಿಯ, ಧೀಮಂತ ನಾಯಕ, ಕೆ.ವಸಂತ ಬಂಗೇರಾ ಇವರು ವಿಧಿವಶರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು, ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಗರಿಕ ಸೇವಾ ಟ್ರಸ್ಟ್ ನ ಸಲಹಾ ಸಮಿತಿಯ ಸಕ್ರಿಯ ಸದಸ್ಯರಾಗಿದ್ದ ಅವರು ಟ್ರಸ್ಟ್ ನ ಎಲ್ಲಾ ಕಾರ್ಯಕ್ರಮ, ಹೋರಾಟಗಳಲ್ಲಿ ಭಾಗವಹಿಸಿ ಬೆಂಬಲಿಸುತ್ತಿದ್ದರು. ಬಡವರ ಸಮಸ್ಯೆಗಳಿಗೆ ರಾತ್ರಿಹಗಲೆನ್ನದೆ ಪಕ್ಷಾತೀತವಾಗಿ ಸ್ವಂದಿಸುತ್ತಿದ್ದ ಅವರು ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನರಾಗಿದ್ದರು ಎಂದು ನುಡಿ ನಮನ
ಸಲ್ಲಿಸಿದ್ದಾರೆ.

Related posts

ತೆಂಕಕಾರಂದೂರು ಆಲಡ್ಕ ಬಿಕ್ಕಿರ ನಿವಾಸಿ ದೇವದಾಸ ನಿಧನ

Suddi Udaya

ಕಳಿಯ ಬದಿನಡೆ, ಮಂಜಲಡ್ಕ ದೇವರು-ದೈವಗಳ ಸಮಿತಿ ಅಧ್ಯಕ್ಷ ಸುರೇಂದ್ರ ಕುಮಾರ್ ಜೈನ್ ಹಾಗೂ ಸಹೋದರಿಗೆ ಮಾತೃವಿಯೋಗ:ಕಳಿಯಬೀಡು ಮನೆತನದ ಹಿರಿಯರಾದ ಶ್ರೀಮತಿ ಸುನಂದಾ ನಮಿರಾಜ ಆಜ್ರಿ ನಿಧನ

Suddi Udaya

ಪಟ್ರಮೆ: ಅನಾರು ನಿವಾಸಿ ಶ್ರೀಮತಿ ದೇವಕಿ ನಿಧನ

Suddi Udaya

ಪೆರಿಂಜೆ: ಕಣಜದ ಹುಳ ಕಡಿದು ಗಂಭೀರ ಸ್ಥಿತಿಯಲ್ಲಿದ್ದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya

ತಾಲೂಕು ಮರಾಟಿ ಸಂಘದ ಗೌರವಾಧ್ಯಕ್ಷ ಲಿಂಗಪ್ಪ ನಾಯ್ಕ್ ನಿಧನ

Suddi Udaya

ನಿಡ್ಲೆ: ಗೋವಾ ಕೊಂಕಣ್ ರೈಲ್ವೆಯಲ್ಲಿ ಎಲೆಕ್ಟ್ರಿಷಿಯನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡೊಂಬಯ್ಯಗೌಡ ಹೃದಯಾಘಾತದಿಂದ ನಿಧನ

Suddi Udaya
error: Content is protected !!