September 6, 2026
ನಿಧನ

ಮಾಜಿ ಶಾಸಕ ವಸಂತ ಬಂಗೇರ ನಿಧನಕ್ಕೆ ಸೋಮನಾಥ ನಾಯಕ್ ಸಂತಾಪ

ಬೆಳ್ತಂಗಡಿ: ಮಾಜಿ ಶಾಸಕ, ಜನಪ್ರಿಯ, ಧೀಮಂತ ನಾಯಕ, ಕೆ.ವಸಂತ ಬಂಗೇರಾ ಇವರು ವಿಧಿವಶರಾಗಿರುವುದು ಅತ್ಯಂತ ದುಃಖದ ಸಂಗತಿ. ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲೆಂದು, ಅವರ ಕುಟುಂಬಕ್ಕೆ ದುಃಖ ಸಹಿಸುವ ಶಕ್ತಿ ನೀಡಲೆಂದು ಪ್ರಾರ್ಥಿಸುತ್ತೇವೆ ಎಂದು ನಾಗರಿಕ ಸೇವಾ ಟ್ರಸ್ಟ್‌ನ ಅಧ್ಯಕ್ಷ ಕೆ. ಸೋಮನಾಥ ನಾಯಕ್ ಸಂತಾಪ ವ್ಯಕ್ತಪಡಿಸಿದ್ದಾರೆ.
ನಾಗರಿಕ ಸೇವಾ ಟ್ರಸ್ಟ್ ನ ಸಲಹಾ ಸಮಿತಿಯ ಸಕ್ರಿಯ ಸದಸ್ಯರಾಗಿದ್ದ ಅವರು ಟ್ರಸ್ಟ್ ನ ಎಲ್ಲಾ ಕಾರ್ಯಕ್ರಮ, ಹೋರಾಟಗಳಲ್ಲಿ ಭಾಗವಹಿಸಿ ಬೆಂಬಲಿಸುತ್ತಿದ್ದರು. ಬಡವರ ಸಮಸ್ಯೆಗಳಿಗೆ ರಾತ್ರಿಹಗಲೆನ್ನದೆ ಪಕ್ಷಾತೀತವಾಗಿ ಸ್ವಂದಿಸುತ್ತಿದ್ದ ಅವರು ಭ್ರಷ್ಟ ಅಧಿಕಾರಿಗಳಿಗೆ ಸಿಂಹಸ್ವಪ್ನರಾಗಿದ್ದರು ಎಂದು ನುಡಿ ನಮನ
ಸಲ್ಲಿಸಿದ್ದಾರೆ.

Related posts

ಬೆಳ್ತಂಗಡಿ: ಖ್ಯಾತ ವಕೀಲ ಜೆ.ಕೆ. ಪೌಲ್ ನಿಧನ

Suddi Udaya

ಬೆಳ್ತಂಗಡಿಯ ಪ್ರಭಾತ್ ಸ್ಟೋರ್ಸ್ ನ ಮಾಲಕ ಪ್ರಶಾಂತ್ ಭಟ್ ನಿಧನ

Suddi Udaya

ನಾಲ್ಕೂರು: ರೋಹಿಣಿ ಪದ್ಮನಾಭ ಸುವರ್ಣ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಅಡುಗೆ ಭಟ್ಟರಾಗಿದ್ದ ಪದ್ಮನಾಭ ಶಬರಾಯ ನಿಧನ

Suddi Udaya

ಮೂಡುಕೋಡಿ ಮುಂಡೇಲು ನಿವಾಸಿ ಪೂವಪ್ಪ ಮೂಲ್ಯ ನಿಧನ

Suddi Udaya

ಅಳದಂಗಡಿ: ಸೂಳಬೆಟ್ಟು ನಿವಾಸಿ ವಾಣಿ ಜೋಶಿ ನಿಧನ

Suddi Udaya
error: Content is protected !!