22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾಜಕಾರಣದ ಗಂಡೆದೆಯ ನಾಯಕ ಮಾಜಿ‌ ಶಾಸಕ ಕೆ.ವಸಂತ ಬಂಗೇರರ ನಿಧನಕ್ಕೆ ಭಾರತೀಯ ಮಜ್ದೂರು ಸಂಘ ಜಿಲ್ಲಾಧ್ಯಕ್ಷ,ನ್ಯಾಯವಾದಿ ಅನಿಲ್ ಕುಮಾರ್ ರವರಿಂದ ಸಂತಾಪ

ಬೆಳ್ತಂಗಡಿ: ರಾಜ್ಯ ರಾಜಕೀಯದ ಹಿರಿಯ ಮುತ್ಸದ್ದಿ, ದಕ್ಷಿಣ ಕನ್ನಡದ ಅಜಾತಶತ್ರು, ಬೆಳ್ತಂಗಡಿ ತಾಲೂಕಿನ ಅಭಿವೃದ್ಧಿಗೆ ಅಡಿಪಾಯ ಹಾಕಿದ, ಹಲವು ಮಹತ್ತರ ಯೋಜನೆಗಳನ್ನು ತಂದ, ರಾಜಕಾರಣದಲ್ಲಿ ಮಾದರಿ ವ್ಯಕ್ತಿಯಾಗಿ ಬೆಳೆದು, ಮುಂದಿನ ಯುವ ರಾಜಕಾರಣಿಗಳಿಗೆ ಸ್ಫೂರ್ತಿಯ ಚಿಲುಮೆಯಾಗಿ, ಪ್ರೇರಣಾದಾಯಿಯಾಗಿ, ಆದರ್ಶಪ್ರಾಯಾರಾಗಿ, ನಿಲ್ಲಬಲ್ಲ ನೇರ ನಡೆ ನುಡಿಯ, ಪ್ರಾಮಾಣಿಕ, ಪ್ರಖರ ಮಾತಿನ ಮಲ್ಲ, ಬೆಳ್ತಂಗಡಿಯ ಗಂಡೆದೆಯ ನಾಯಕ ರಾಗಿದ್ದ ಹಿರಿಯರಾದ ಕೆ.ವಸಂತ ಬಂಗೇರ ನಿಧನದ ಸುದ್ದಿ ಅತೀವ ನೋವು ತಂದಿದೆ.

ಬೆಳ್ತಂಗಡಿ ತಾಲೂಕಿಗೆ ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ರಾಜಕೀಯವಾಗಿ ಅವರ ಕೊಡುಗೆ ಅಪಾರ. ಸದಾ ಕ್ರೀಯಾಶೀಲರಾಗಿದ್ದ ಅವರ ನಿಧನ ಬೆಳ್ತಂಗಡಿಗೆ ತುಂಬಲಾರದ ನಷ್ಟ. ಹಿರಿಯರ ಆತ್ಮಕ್ಕೆ ದೇವರು ಸದ್ಗತಿ ಕರುಣಿಸಲಿ ಮತ್ತು ಕುಟುಂಬ ವರ್ಗ, ಬಂಧು ಮಿತ್ರರು, ಹಿತೈಷಿಗಳಿಗೆ ನೋವನ್ನು ಸಹಿಸುವ ಶಕ್ತಿ ನೀಡಲಿ ಎಂದು ಭಾರತೀಯ ಮಾಜ್ದೂರು ಸಂಘ ದಕ ಜಿಲ್ಲಾಧ್ಯಕ್ಷ, ನ್ಯಾಯವಾದಿ ಅನಿಲ್ ಕುಮಾರ್ ಯು ಸಂತಾಪ ಸೂಚಿಸಿದ್ದಾರೆ.

Related posts

ಕರ್ನಾಟಕ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ ಬಿ. ಪದ್ಮನಾಭ ಸಾಲ್ಯಾನ್ ನೇಮಕ

Suddi Udaya

ಜಿಲ್ಲಾ ಮಹಿಳಾ ಕಾಂಗ್ರೆಸ್‌ನ ನೂತನ ಕಾರ್ಯದರ್ಶಿಯಾಗಿ ಶಿಲ್ಪಾ ಕಾಶಿಪಟ್ಣ ಆಯ್ಕೆ

Suddi Udaya

ಶ್ರೀ ಕೊಡಮಣಿತ್ತಾಯ ದೈವಸ್ಥಾನ ಅರಮಲೆಬೆಟ್ಟ ಕ್ಷೇತ್ರದಲ್ಲಿ ಮಕರ ಸಂಕ್ರಮಣ ಪೂಜೆ: ಫೆ.9 ರಿಂದ 12 ರವರೆಗೆ ನಡೆಯುವ ಬ್ರಹ್ಮಕುಂಭಾಭಿಷೇಕದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೇಲಂತಬೆಟ್ಟುವಿನ ಮನೆಯಂಗಳದಲ್ಲಿ ಭಾರಿಗಾತ್ರದ ಕಾಳಿಂಗ ಸರ್ಪ: ಕಾಳಿಂಗ ಸರ್ಪವನ್ನು ರಕ್ಷಿಸಿ ಸುರಕ್ಷಿತವಾಗಿ ಕಾಡಿಗೆ ಬಿಟ್ಟ ಸ್ನೇಕ್ ಅಶೋಕ್

Suddi Udaya

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಿಳಾ ಸಮಿತಿ ರಚನೆ

Suddi Udaya

ಎಸ್ ಡಿ ಎಂ ಪದವಿ ಪೂರ್ವ ಕಾಲೇಜಿನಲ್ಲಿ ಆಟಿದ ಆಯನ ವಿಶೇಷ ಕಾರ್ಯಕ್ರಮ

Suddi Udaya
error: Content is protected !!