March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

ಬೆಳ್ತಂಗಡಿ: ಇಂದು ನಿಧನರಾದ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮೃತದೇಹ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ಬರಲಿದೆ.ನಾಳೆ ಬೆಳಗ್ಗೆ 4 ಗಂಟೆಗೆ ಅವರ ಬೆಳ್ತಂಗಡಿ ನಿವಾಸಕ್ಕೆ ಮೃತದೇಹ ಆಗಮಿಸಲಿದೆ.ನಾಳೆ ಬೆಳಗ್ಗೆ ಮನೆಯಲ್ಲಿ ವಿಧಿ ವಿಧಾನಗಳು ನಡೆದ ಬಳಿಕ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಮಧ್ಯಾಹ್ನದ ಬಳಿಕ ವಸಂತ ಬಂಗೇರ ಮನೆಯಲ್ಲಿ ಅಂತಿಮ ವಿಧಿವಿಧಾನ ನೆರವೇರಲಿದೆ.

Related posts

ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಎನ್ ಸಿಸಿ. ಎನ್‌ಎಸ್‌ಎಸ್. ರೇಂಜರ್ಸ್ ರೋವರ್ಸ್ ಮತ್ತು ರೆಡ್ ಕ್ರಾಸ್ ಘಟಕಗಳ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಇಂದು ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ನಾಮಪತ್ರ ಸಲ್ಲಿಕೆ: ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya

ಚುನಾವಣಾ ಕಾರ್ಯಕ್ಕೆ 18 ವರ್ಷದೊಳಗಿನ ಮಕ್ಕಳ ಬಳಕೆ ನಿಷೇಧ

Suddi Udaya

ಕಳಿಯ ಗೋವಿಂದೂರು ಶಾಲಾ ಪಕ್ಕದ ಗುಡ್ಡೆಗೆ ಬೆಂಕಿ

Suddi Udaya

ಬೆಳಾಲು: ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗತಂಬಿಲ ಸೇವೆ

Suddi Udaya

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya
error: Content is protected !!