September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ವಸಂತ ಬಂಗೇರ ಮೃತದೇಹ; ನಾಳೆ ಬೆಳಗ್ಗೆ 4 ಗಂಟೆಗೆ ಬೆಳ್ತಂಗಡಿ ನಿವಾಸಕ್ಕೆ ಪಾರ್ಥೀವ ಶರೀರ ಆಗಮನ

ಬೆಳ್ತಂಗಡಿ: ಇಂದು ನಿಧನರಾದ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಅವರ ಮೃತದೇಹ ಇಂದು ರಾತ್ರಿ 11 ಗಂಟೆಗೆ ಬೆಂಗಳೂರಿನಿಂದ ಹುಟ್ಟೂರಿನತ್ತ ಬರಲಿದೆ.ನಾಳೆ ಬೆಳಗ್ಗೆ 4 ಗಂಟೆಗೆ ಅವರ ಬೆಳ್ತಂಗಡಿ ನಿವಾಸಕ್ಕೆ ಮೃತದೇಹ ಆಗಮಿಸಲಿದೆ.ನಾಳೆ ಬೆಳಗ್ಗೆ ಮನೆಯಲ್ಲಿ ವಿಧಿ ವಿಧಾನಗಳು ನಡೆದ ಬಳಿಕ ಬೆಳ್ತಂಗಡಿ ತಾಲೂಕು ಕ್ರೀಡಾಂಗಣದಲ್ಲಿ ಸಾರ್ವಜನಿಕ ದರ್ಶನ ವ್ಯವಸ್ಥೆ ಕಲ್ಪಿಸಲಾಗಿದೆ. ನಾಳೆ ಮಧ್ಯಾಹ್ನದ ಬಳಿಕ ವಸಂತ ಬಂಗೇರ ಮನೆಯಲ್ಲಿ ಅಂತಿಮ ವಿಧಿವಿಧಾನ ನೆರವೇರಲಿದೆ.

Related posts

ಎಸ್.ಡಿ.ಎಂ ಪ.ಪೂ ಕಾಲೇಜಿನ ಸಂಸ್ಕೃತ ಸಂಘದ ಅಧ್ಯಕ್ಷೆಯಾಗಿ ಅಕ್ಷರ ಪಿ. ಆಯ್ಕೆ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಪೆರೋಡಿತ್ತಾಯಕಟ್ಟೆ ಸ.ಉ.ಪ್ರಾ. ಶಾಲಾ ಕಾಮಗಾರಿಗಳ ಹಸ್ತಾಂತರ, ನಿವೃತ್ತ ಶಿಕ್ಷಕರ ಸನ್ಮಾನ ಮತ್ತು ಶಾಲಾ ಪ್ರತಿಭಾ ಪುರಸ್ಕಾರ

Suddi Udaya

ಸಂಪೂರ್ಣ ಹದಗೆಟ್ಟ ಉಪ್ಪಿನಂಗಡಿ- ಗುರುವಾಯನಕೆರೆ ರಸ್ತೆ: ಅನುದಾನ ಬಿಡುಗಡೆಗೊಳಿಸುವಂತೆ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

Suddi Udaya

ಉಜಿರೆ: ಗುರಿಪಳ್ಳ ಅಂಬಡೆಬೆಟ್ಟು ನೂತನ ಸೇತುವೆ ಸಂಚಾರಕ್ಕೆ ಮುಕ್ತ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ಕಾರ್ಯಚಟುವಟಿಕೆಗಳ ಉದ್ಘಾಟನೆ

Suddi Udaya
error: Content is protected !!