25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

ಶಿಬಾಜೆ: ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಗಜಪಡೆ ಕಾಲಿಟ್ಟು ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ.

ಈ ಹಿಂದೆಯೂ ಇವರ ತೋಟಕ್ಕೆ ದಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ದಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

Related posts

ಶಾಸಕ ಸಿ.ಟಿ. ರವಿ ಮೇಲೆ ಕಾಂಗ್ರೆಸ್‌ ಗೂಂಡಾಗಳ ದಾಳಿಗೆ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಖಂಡನೆ

Suddi Udaya

ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯಲ್ಲಿ ಶ್ರೀರಾಮೋತ್ಸವ ಸಂಭ್ರಮ

Suddi Udaya

ಹತ್ಯಡ್ಕ: ತುಂಬೆತಡ್ಕ ರಾಣಿಯಾರ್ ಸಮಾಜ ಸೇವಾ ಸಂಘದಿಂದ “ಸ್ವಚ್ಛ ಭಾರತ ಅಭಿಯಾನ ” ಪ್ರಯುಕ್ತ ಸ್ವಚ್ಛತಾ ಕಾರ್ಯ

Suddi Udaya

ಹೊಸಂಗಡಿ: ಭೀಮ್ ಆರ್ಮಿ ಸಂಘಟನೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಸ್ನೇಹ ಜ್ಯೋತಿ ಮಹಿಳಾ ತಾಲೂಕು ಒಕ್ಕೂಟದಿಂದ ಆರೋಗ್ಯ ಇಲಾಖೆ ಭೇಟಿ ಹಾಗೂ ಪರಿಸರ ದಿನಾಚರಣೆ

Suddi Udaya

ವೇಣೂರು: ಪಡ್ಡಂದಡ್ಕ ಕಟ್ಟೆ ನಿವಾಸಿ ಪ್ರಗತಿಪರ ಕೃಷಿಕ ಕೆ ಮಹಮ್ಮದ್ ನಿಧನ

Suddi Udaya
error: Content is protected !!