September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

ಶಿಬಾಜೆ: ಶಿಬಾಜೆ ಗ್ರಾಮದ ಅಜಿರಡ್ಕ ಶ್ರೀಧರ ರಾವ್ ರವರ ತೋಟಕ್ಕೆ ಮೇ 7ರಂದು ತಡರಾತ್ರಿ ಗಜಪಡೆ ಕಾಲಿಟ್ಟು ಪಸಲಿಗೆ ಬರುವ ತೆಂಗಿನ ಗಿಡ, ಕೊಕ್ಕೋ ಗಿಡ, ಬಾಳೆಗಿಡ ಅಪಾರ ಪ್ರಮಾಣದಲ್ಲಿ ನಾಶ ಮಾಡಿದೆ.

ಈ ಹಿಂದೆಯೂ ಇವರ ತೋಟಕ್ಕೆ ದಾಳಿ ಮಾಡಿದ್ದು ಕೃಷಿ ಹಾನಿ ಉಂಟು ಮಾಡಿತ್ತು, ಮೇ 6ರಂದು ಶಿಶಿಲ ಗ್ರಾಮದ ಕಳ್ಳಾಜೆ ದಿವಾಕರ ಗೌಡ ಇವರ ತೋಟಕ್ಕೂ ದಾಳಿ ಮಾಡಿರುವ ಬಗ್ಗೆ ಮಾಹಿತಿ ಲಭಿಸಿದೆ.

Related posts

ಬೆಳ್ತಂಗಡಿ ದಲಿತ ಮುಖಂಡರ ನಿಯೋಗದಿಂದ ಜಿಲ್ಲಾ ಉಸ್ತುವಾರಿ ಸಚಿವರ ಭೇಟಿ

Suddi Udaya

ಭಾರತೀಯ ಮಜ್ದೂರ್ ಸಂಘ ಕೊಕ್ಕಡ ವಲಯ ರಾಷ್ಟ್ರೀಯ ಕಾರ್ಮಿಕ ದಿನಾಚರಣೆ

Suddi Udaya

ಮದ್ದಡ್ಕ: ಮರಳು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಪಲ್ಟಿ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಕಲ್ಮಂಜ: ಸೀತಾ ಪಟವರ್ಧನ್ ನಿಧನ

Suddi Udaya

ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ನವೀಕೃತ ಮಡಂತ್ಯಾರು ಶಾಖೆಯ ಉದ್ಘಾಟನೆ

Suddi Udaya
error: Content is protected !!