July 24, 2026
ಕೃಷಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ರವರ ಮನೆಗೆ ಮರ ಬಿದ್ದು ಅಪಾರ ಹಾನಿ

ಶಿಶಿಲ : ಶಿಶಿಲ ಪರಿಸರದಲ್ಲಿ ಇಂದು (ಮೇ.8)ರಂದು ಸಂಜೆ ಸುರಿದ ಮಳೆ -ಗಾಳಿಗೆ ಬಹಳಷ್ಟು ಹಾನಿಯಾಗಿದೆ. ಹಲವು ತೋಟದ ಅಡಿಕೆ ಮರಗಳು ಗಾಳಿಗೆ ಧರೆಗುರುಳಿ ನಷ್ಟ ಸಂಭವಿಸಿದೆ.

ಶಿಶಿಲ ಗ್ರಾಮದ ಸೇಸಪ್ಪ ಮಲೆಕುಡಿಯ ಬಿನ್ ಸುಬ್ಬ ಇವರ ಮನೆಗೆ ಗಾಳಿ ಮಳೆಯಿಂದಾಗಿ ಮರ ಬಿದ್ದು ಮನೆಯ ಹಂಚು ಮೇಲ್ಛಾವಣಿ ಸಂಪೂರ್ಣ ಹಾನಿಯಾಗಿದೆ.

ಇವರ ಪುತ್ರನಿಗೆ ತರಚಿದ ಗಾಯಗಳಾಗಿದೆ.ಮರ ತೆರವು ಕಾರ್ಯಾಚರಣೆಯಲ್ಲಿ ಶೌರ್ಯ ವಿಪತ್ತು ತಂಡದವರು, ಗ್ರಾಮ ಪಂಚಾಯತ್ ಅಧ್ಯಕ್ಷರು, ಸದಸ್ಯರು ಭಾಗವಹಿಸಿದ್ದರು

Related posts

ಮಂಜೊಟ್ಟಿ : ಜಾಮಿಯಾ ಮಸ್ಜಿದ್ ಜಮಲಾಬಾದ್ ಇದರ ಅಧ್ಯಕ್ಷರಾಗಿ ಹಾಜಿ ಸಯ್ಯದ್ ಹಬೀಬ್ ಸಾಹೇಬ್, ಕಾರ್ಯದರ್ಶಿಯಾಗಿ ಅಬ್ದುಲ್ ಗಫೂರ್ ಆಯ್ಕೆ

Suddi Udaya

ಕಸ್ತೂರಿ ರಂಗನ್ ವರದಿ ವಿರೋಧಿಸಿ ನಡ ಗ್ರಾಮ ಪಂಚಾಯತ್ ನಲ್ಲಿ ಪ್ರತಿಭಟನೆ

Suddi Udaya

ಕಡಿರುದ್ಯಾವರ: ಚರಂಡಿ ವ್ಯವಸ್ಥೆಯಿಲ್ಲದೇ ರಸ್ತೆಯಲ್ಲೇ ಹರಿದ ಮಳೆಯ ನೀರು

Suddi Udaya

ಮಂಡ್ಯ ಜಿಲ್ಲಾ ಯುವ ಕಾಂಗ್ರೆಸ್ ಉಸ್ತುವಾರಿ ಅಭಿನಂದನ್ ಹರೀಶ್ ಕುಮಾರ್ ನೇತೃತ್ವದಲ್ಲಿ ಕಾರ್ಯಕಾರಿಣಿ ಸಭೆ

Suddi Udaya

ಎಸ್ ಡಿ ಎಮ್ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ರೊಬೋಟಿಕ್ಸ್ ಕಾರ್ಯಾಗಾರ

Suddi Udaya

ಕಳೆಂಜ: ಬಾವಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ- ಶವ ಮೇಲೆತ್ತಿದ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
error: Content is protected !!