22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ. ವಸಂತ ಬಂಗೇರರ ನಿಧನಕ್ಕೆ ಸಂತಾಪ ಸೂಚಿಸಿದ ವಿಪಕ್ಷ ನಾಯಕ, ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ

ಬೆಳ್ತಂಗಡಿ:ಹಿರಿಯ ಹಾಗೂ ಅಪರೂಪದ ರಾಜಕಾರಣಿ ಮಾಜಿ ಶಾಸಕ ಕೆ ವಸಂತ ಬಂಗೇರರ ನಿಧನಕ್ಕೆ ವಿಪಕ್ಷ ನಾಯಕ, ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಸುಮಾರು ಐದು ಅವದಿಗೆ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿ, ಸರಕಾರದ ಮುಖ್ಯ ಸಚೇತಕರಾಗಿ ತಾಲೂಕಿನ ಅಭಿವೃದ್ಧಿಯಲ್ಲಿ ಗಮನಾರ್ಹ ಸಾಧನೆ ಮಾಡಿದವರು ಬಂಗೇರರು.ಕರ್ನಾಟಕದ ಪ್ರಮುಖ ಮೂರು ರಾಜಕೀಯ ಪಕ್ಷಗಳಡಿ ಸ್ಪರ್ಧಿಸಿ ವಿಧಾನಸಭೆಗೆ ಆಯ್ಕೆಯಾದ ಜಿಲ್ಲೆಯ ಏಕೈಕ ರಾಜಕಾರಣಿ ವಸಂತ ಬಂಗೇರರಾಗಿದ್ದಾರೆ.

ಅವರ ನಿಧನ ವೈಯಕ್ತಿಕವಾಗಿಯೂ ತಾಲೂಕಿನ ಜನತೆಗೂ ಅಪಾರ ದುಃಖವನ್ನು ತಂದಿದ್ದು, ಅವರ ಆತ್ಮಕ್ಕೆ ಸದ್ಗತಿ ಪ್ರಾಪ್ತಿಯಾಗಲಿ ಎಂದು ಸಂತಾಪ ಸಲ್ಲಿಸಿದ್ದಾರೆ.

Related posts

ಮುಂಡಾಜೆ ಕೀರ್ತನಾ ಕಲಾ ತಂಡ ವತಿಯಿಂದ ಆಟಿಡೋಂಜಿ ಐತಾರೊ ಕಾರ್ಯಕ್ರಮ

Suddi Udaya

ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಜಗದ್ಗುರು ಪೀಠದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ 16ನೇ ವರ್ಷದ ಪಟ್ಟಾಭಿಷೇಕದ ವರ್ಧಂತ್ಯುತ್ಸವ

Suddi Udaya

ಆರಂಬೋಡಿ ದ.ಕ.ಜಿ.ಪಂ.ಉ ಪ್ರಾಥಮಿಕ ಶಾಲೆಯ ಎಸ್.ಡಿ.ಎಂ.ಸಿ ರಚನೆ

Suddi Udaya

ಉಜಿರೆ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್ ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಸ್ಪೆಷಲ್ ಆಫರ್: ಪ್ರತಿ ಖರೀದಿಯ ಮೇಲೆ ಶೇ.50 ರಷ್ಟು ಡಿಸ್ಕೌಂಟ್, ಸೀರೆಗಳಿಗೆ ಕೇವಲ ರೂ 99

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಉಸ್ತುವಾರಿಗಳ ನೇಮಕ

Suddi Udaya

ಕೊಯ್ಯೂರು ಸ.ಪ.ಪೂ. ಕಾಲೇಜಿನಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!