38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೌಟುಂಬಿಕ ಕಲಹ: ಜೀವ ಬೆದರಿಕೆ

ಬೆಳ್ತಂಗಡಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾವನಿಗೆ ಸೊಸೆ ಹಾಗೂ ಆಕೆಯ ತವರು ಮನೆಯವರು, ಜೀವ ಬೆದರಿಕೆ ಒಡ್ಡಿದ ಘಟನೆ ನಡೆದಿದೆ.

ಮೂಡುಕೋಡಿ ಗ್ರಾಮದ ನಿವಾಸಿ, ವೆಂಕಟ್ರಮಣ ಭಟ್‌ (71) ಎಂಬವರ ಸೊಸೆ ವಸಂತಾ ಯಾನೆ ಮೋಹನಾಕ್ಷಿ, ಸುಮಾರು ಒಂದು ತಿಂಗಳ ಹಿಂದೆ ತನ್ನ ಗಂಡ ಹಾಗೂ ಮನೆಯವರೊಂದಿಗೆ ಗಲಾಟೆ ನಡೆಸಿ ಸಣ್ಣ ಮಗನನ್ನು ಕರೆದುಕೊಂಡು ಆಕೆಯ ತವರು ಮನೆಗೆ ಹೋಗಿದ್ದರು. ಮಂಗಳವಾರ ಬೆಳಿಗ್ಗೆ, ತನ್ನ ದೊಡ್ಡ ಮಗನನ್ನು ಕರೆದುಕೊಂಡು ಹೋಗಲು, ಸೊಸೆಯು ತನ್ನ ತಾಯಿ ಹಾಗೂ ಸಹೋದರ ಹೇಮೇಶ ಎಂಬವರ ಜತೆ ಬಂದು,ಅವ್ಯಾಚ್ಯವಾಗಿ ಬೈದು, ಹಲ್ಲೆ ನಡೆಸಿ ಜೀವಬೆದರಿಕೆ ಒಡ್ಡಿರುತ್ತಾರೆ. ಹಲ್ಲೆಯಿಂದ ಗಾಯಗೊಂಡ ವೆಂಕಟರಮಣ ಭಟ್ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಾಗಿರುವುದಾಗಿ ವೇಣೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Related posts

ಶ್ರೀ ಕ್ಷೇತ್ರ ತೆಕ್ಕಾರಿಗೆ ಶಾಸಕ ಹರೀಶ್ ಪೂಂಜಾ ಭೇಟಿ : ಕ್ಷೇತ್ರದ ರಸ್ತೆಗೆ ಶಾಸಕರ ನಿಧಿಯಿಂದ ರೂ‌.10 ಲಕ್ಷ ಡಾಂಬರೀಕರಣ

Suddi Udaya

ರಾಜ್ಯಮಟ್ಟದ ನೃತ್ಯ ಸ್ಪರ್ಧೆ: ಬೀಟ್ ರಾಕರ್ಸ್ ಡ್ಯಾನ್ಸ್ ಅಕಾಡೆಮಿ ದ್ವಿತೀಯ ಸ್ಥಾನ

Suddi Udaya

ಅಕ್ರಮ ಕಸಾಯಿಖಾನೆ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರಿಂದ ದಾಳಿ: ದನದ ತಲೆ ಸಹಿತ ಪರಿಕರಗಳು ವಶ; ಆರೋಪಿಗಳು ಪರಾರಿ

Suddi Udaya

ಶಿಶಿಲ ಶ್ರೀಕ್ಷೇತ್ರ ಚಂದ್ರಪರ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಜಿನಮಂದಿರದ ಆಡಳಿತ ಮಂಡಳಿಯಿಂದ ಭಕ್ತಿ ಕಾಣಿಕೆ ಸಮರ್ಪಣೆ

Suddi Udaya

ಅಳದಂಗಡಿ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿಯಿಂದ ಸಾಮೂಹಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಟಿಪ್ಪರ್ ಬಾಡಿಗೆ ವಿಚಾರದಲ್ಲಿ ಕೊಲೆ ಯತ್ನ ಆರೋಪ : ಇಬ್ಬರ ವಿರುದ್ಧ ಪ್ರತಿದೂರು ದಾಖಲು

Suddi Udaya
error: Content is protected !!